ಎಸ್.ಕೆ. ಗೋಲ್ಡ್ಸ್ಮಿತ್ ಇಂಡಸ್ಟ್ರಿಯಲ್ ಕೋ ಆಪರೇಟಿವ್ ಸೊಸೈಟಿ: ಸೆ.5ರಂದು ವಿದ್ಯಾರ್ಥಿವೇತನ ವಿತರಣೆ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ

ಮಂಗಳೂರು: ಎಸ್.ಕೆ. ಗೋಲ್ಡ್ಸ್ಮಿತ್ ಇಂಡಸ್ಟ್ರಿಯಲ್ ಕೋ ಆಪರೇಟಿವ್ ಸೊಸೈಟಿ ಲಿಮಿಟೆಡ್ ವತಿಯಿಂದ ಸೆ.5ರಂದು ವಿದ್ಯಾರ್ಥಿವೇತನ ವಿತರಣೆ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ ಶ್ರೀ ಶರವು ಮಹಾಗಣಪತಿ ದೇವಸ್ಥಾನದ ಹತ್ತಿರದ ಶ್ರೀ ರಾಧಾಕೃಷ್ಣ ಹಾಲ್ (ಬಾಳಂಭಟ್ ಹಾಲ್)ನಲ್ಲಿ ನಡೆಯಲಿದೆ. ಬೆಳಗ್ಗೆ 11ಕ್ಕೆ ಬೆಂಗಳೂರಿನ ಕೆಂಗೇರಿಯ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರು ಡಾ.ಶ್ರೀ ನಿಶ್ಚಲಾನಂದನಾಥ ಮಹಾಸ್ವಾಮಿಗಳವರು ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.ಎಸ್.ಕೆ. ಗೋಲ್ಡ್ಸ್ಮಿತ್ ಇಂಡಸ್ಟ್ರಿಯಲ್ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಪಿ.ಉಪೇಂದ್ರ ಆಚಾರ್ಯ ಅಧ್ಯಕ್ಷತೆ ವಹಿಸಲಿದ್ದಾರೆ.ನಿಟ್ಟೆ ಎನ್.ಎಂ.ಎ.ಎಂ. […]