ಆ್ಯಂಟಿ ಕಮ್ಯುನಲ್ ಫೋರ್ಸ್ ಸ್ಥಾಪಿಸಲು ಇನ್ನೆಷ್ಟು ಜೀವಗಳು ಬಲಿಯಾಗಬೇಕು?: ಅನ್ಸಾರ್ ಅಹಮದ್ ಉಡುಪಿ

ಉಡುಪಿ: ಕರಾವಳಿ ಜಿಲ್ಲೆಗಳಲ್ಲಿ ಕಳೆದ ಹಲವಾರು ವರ್ಷಗಳಿಂದ ಕೋಮುಗಲಭೆ ನಡೆಯುತ್ತಿದ್ದು, ಅದೆಷ್ಟೋ ಅಮಾಯಕರು ಜೀವ ತೆತ್ತಿರುತ್ತಾರೆ. ಮೊನ್ನೆಯಷ್ಟೇ ಸುಹಾಸ್ ಶೆಟ್ಟಿಯವರ ಕೊಲೆ ನಡೆದಾಗ ಮಾನ್ಯ ಗೃಹ ಮಂತ್ರಿಗಳು ಇಂತಹ ಪ್ರಕರಣಗಳು ಮರುಕಳಿಸದಂತೆ ಆ್ಯಂಟಿ ಕಮ್ಯುನಲ್ ಫೋರ್ಸ್ ರಚಿಸಲಾಗುವುದು ಎಂದು ಭರವಸೆ ನೀಡಿ ನೀಡಿದ್ದರು. ಆ ಘಟನೆ ನಡೆದ ನಂತರ ಈಗ ಇನ್ನೊಬ್ಬ ಅಮಾಯಕನ ಕೊಲೆ ನಡೆದಿದೆ. ಗೃಹ ಮಂತ್ರಿಗಳೇ ತಾವು ಹೇಳಿರುವ ಆ್ಯಂಟಿ ಕಮ್ಯುನಲ್ ಫೋರ್ಸ್ ರಚಿಸಲು ಇನ್ನೆಷ್ಟು ಅಮಾಯಕ ಬಡವರ ಮನೆಯ ಮಕ್ಕಳ ಜೀವ ಬಲಿ […]