ಮೀನುಗಾರರ ಮಕ್ಕಳ ಶಿಷ್ಯವೇತನ: ಐಡಿ ರಚನೆಗೆ ಡಿ. 15 ಕೊನೆ ದಿನ

ಉಡುಪಿ: ಮೀನುಗಾರಿಕೆ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮೀನುಗಾರರ ಮಕ್ಕಳ ಹೆಚ್ಚಿನ ಹಾಗೂ ಉನ್ನತ ಶಿಕ್ಷಣ ಪ್ರೋತ್ಸಾಹಿಸಲು ಹೊಸ ಶಿಷ್ಯ ವೇತನ ಯೋಜನೆಯಡಿ 8, 9, 10, ಪಿ.ಯು.ಸಿ., ಸ್ನಾತಕ ಹಾಗೂ ಸ್ನಾತಕೋತ್ತರ ಪದವಿಯಲ್ಲಿ ವ್ಯಾಸಾಂಗ ಮಾಡುತ್ತಿರುವ ಜಿಲ್ಲೆಯ ಮೀನುಗಾರರ ಸಹಕಾರಿ ಸಂಘದ ಸದಸ್ಯರು ಹಾಗೂ ಮೀನು ಕೃಷಿಕರ ಮಕ್ಕಳು ತಾಲೂಕು ಮೀನುಗಾರಿಕೆ ಸಹಾಯಕ ನಿರ್ದೇಶಕರು ಅಥವಾ ಸಂಬಂಧಪಟ್ಟ ಮೀನುಗಾರರ ಸಹಕಾರಿ ಸಂಘಗಳಿಂದ ಮಾಹಿತಿ ಪಡೆದು, ಪ್ರೂಟ್ಸ್ ಐಡಿ ಮಾಡಿಕೊಳ್ಳುವ ಅವಧಿಯನ್ನು ಡಿಸೆಂಬರ್ 15 ರ ವರೆಗೆ […]

ಮೀನುಗಾರರ ಮಕ್ಕಳ ಉನ್ನತ ಶಿಕ್ಷಣದ ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನ

ಉಡುಪಿ: ಮೀನುಗಾರಿಕೆ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮೀನುಗಾರರ ಮಕ್ಕಳ ಹೆಚ್ಚಿನ ಹಾಗೂ ಉನ್ನತ ಶಿಕ್ಷಣ ಪ್ರೋತ್ಸಾಹಿಸಲು ಹೊಸ ಶಿಷ್ಯ ವೇತನ ಯೋಜನೆಯನ್ನು ಮುಖ್ಯಮಂತ್ರಿಗಳು ಘೋಷಿಸಿದ್ದು, ಈ ಯೋಜನೆಯ ಸೌಲಭ್ಯ ಪಡೆಯಲು ಮೀನುಗಾರರ ಮಕ್ಕಳಿಂದ ಅರ್ಜಿ ಆಹ್ವಾನಿಸಲಾಗಿದೆ. 8, 9, 10, ಪಿ.ಯು.ಸಿ., ಸ್ನಾತಕ ಹಾಗೂ ಸ್ನಾತಕೋತ್ತರ ಪದವಿಯಲ್ಲಿ ವ್ಯಾಸಾಂಗ ಮಾಡುತ್ತಿರುವ ಜಿಲ್ಲೆಯ ಮೀನುಗಾರರ ಸಹಕಾರಿ ಸಂಘದ ಸದಸ್ಯರು ಹಾಗೂ ಮೀನು ಕೃಷಿಕರ ಮಕ್ಕಳು ತಾಲೂಕು ಮೀನುಗಾರಿಕೆ ಸಹಾಯಕ ನಿರ್ದೇಶಕರು ಅಥವಾ ಸಂಬಂಧಪಟ್ಟ ಮೀನುಗಾರರ ಸಹಕಾರಿ ಸಂಘಗಳಿಂದ […]

ನೇಕಾರರ ಮಕ್ಕಳ ಉನ್ನತ ಶಿಕ್ಷಣಕ್ಕೆ ಕೈಮಗ್ಗ ಮತ್ತು ಜವಳಿ ಇಲಾಖೆಯ ವತಿಯಿಂದ ವಿದ್ಯಾರ್ಥಿವೇತನ

ಉಡುಪಿ: ಕೈಮಗ್ಗ ಮತ್ತು ಜವಳಿ ಇಲಾಖೆಯ ವತಿಯಿಂದ ನೇಕಾರರ ಮಕ್ಕಳಿಗೆ ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹಿಸಲು ರಾಜ್ಯದಲ್ಲಿ ನೋಂದಣಿಯಾದ ಶಿಕ್ಷಣ ಸಂಸ್ಥೆಗಳಲ್ಲಿ, ಪಿ.ಯು.ಸಿ, ಐ.ಟಿ.ಐ, ಡಿಪ್ಲೋಮಾ, ಬಿ.ಎ, ಬಿ.ಎಸ್ಸಿ, ಬಿ.ಕಾಂ, ಎಲ್.ಎಲ್.ಬಿ, ಪ್ಯಾರಾ ಮೆಡಿಕಲ್, ಬಿ.ಫಾರ್ಮಾ, ನರ್ಸಿಂಗ್ ಇತ್ಯಾದಿ ವೃತ್ತಿಪರ ಕೋರ್ಸ್ ಹಾಗೂ ಎಂ.ಬಿ.ಬಿ.ಎಸ್, ಬಿ.ಇ, ಬಿ.ಟೆಕ್ ಮತ್ತು ಇತರೆ ಸ್ನಾತಕೋತ್ತರ ಕೋರ್ಸ್ಗಳನ್ನು ವ್ಯಾಸಾಂಗ ಮಾಡುತ್ತಿರುವ ನೇಕಾರರ ಮಕ್ಕಳಿಂದ ವಿದ್ಯಾರ್ಥಿವೇತನಕ್ಕೆ ಸೇವಾಸಿಂಧು ತಂತ್ರಾಂಶದ ಮೂಲಕ ಕರ್ನಾಟಕ ಒನ್ ಮತ್ತು ಗ್ರಾಮ ಒನ್ ಕೇಂದ್ರಗಳಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಹೆಚ್ಚಿನ ವಿವರಗಳಿಗೆ […]

ಆಜಾದಿ ಕಾ ಅಮೃತ್ ಮಹೋತ್ಸವ್: ಭಾರತೀಯ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡಲಿರುವ ಯುಕೆ

ಭಾರತದ 75 ನೇ ಸ್ವಾತಂತ್ರ್ಯ ವಾರ್ಷಿಕೋತ್ಸವದ ಆಚರಣೆ ಹಿನ್ನೆಲೆಯಲ್ಲಿ ಸೆಪ್ಟೆಂಬರ್‌ನಿಂದ ಬ್ರಿಟನ್‌ನಲ್ಲಿ ಅಧ್ಯಯನ ಮಾಡಲು ಭಾರತೀಯ ವಿದ್ಯಾರ್ಥಿಗಳಿಗೆ 75 ಸಂಪೂರ್ಣ ಅನುದಾನಿತ ವಿದ್ಯಾರ್ಥಿವೇತನವನ್ನು ನೀಡಲು ಯುಕೆ ಸರ್ಕಾರವು ನಿರ್ಧರಿಸಿದ್ದು, ಭಾರತದಲ್ಲಿನ ಪ್ರಮುಖ ಕಂಪನಿಗಳೊಂದಿಗೆ ಪಾಲುದಾರಿಕೆ ನಡೆಸಿದೆ. ಇಲ್ಲಿಯವರೆಗೆ ಒಂದು ವರ್ಷದ ಸ್ನಾತಕೋತ್ತರ ಕಾರ್ಯಕ್ರಮಕ್ಕಾಗಿ ನೀಡಲಾದ ಅತಿ ಹೆಚ್ಚು ಸಂಖ್ಯೆಯ ಸಂಪೂರ್ಣ ಅನುದಾನಿತ ವಿದ್ಯಾರ್ಥಿವೇತನ ಇದಾಗಿದೆ ಎಂದು ಬ್ರಿಟಿಷ್ ಹೈ ಕಮಿಷನ್ ಹೇಳಿದೆ. ಎಚ್‌ಎಸ್‌ಬಿಸಿ, ಪಿಯರ್ಸನ್ ಇಂಡಿಯಾ, ಹಿಂದೂಸ್ತಾನ್ ಯೂನಿಲಿವರ್, ಟಾಟಾ ಸನ್ಸ್ ಮತ್ತು ಡ್ಯುಯೊಲಿಂಗೋ ಮುಂತಾದ ಕಂಪನಿಗಳು […]

ಜಿಲ್ಲಾ ಮಟ್ಟದ ಉನ್ನತಿ-ಸಂಚಲನ ಮೆಗಾ ಸ್ಕಾಲರ್ ಶಿಪ್: 807 ಅಭ್ಯರ್ಥಿಗಳಿಗೆ ಸ್ಕಾಲರ್ ಶಿಪ್, ಜೂನ್ 20ರೊಳಗೆ ವಿತರಣೆ

  ಉಡುಪಿ: ಕೌಶಲ್ಯಾಧಾರಿತ ಶಿಕ್ಷಣಕ್ಕೆ ಪ್ರಸಿದ್ದಿ ಪಡೆದಿರುವ ಹಾಗೂ ಕರ್ನಾಟಕ ರಾಜ್ಯ ಕೌಶಲ್ಯ ಅಭಿವೃದ್ಧಿ ನಿಗಮದ ಪಾಲುದಾರ ಸಂಸ್ಥೆಯಾದ ಉನ್ನತಿ ಕೆರಿಯರ್ ಅಕಾಡೆಮಿ ಹಾಗೂ ಸಂಚಲನ ಸ್ವಯಂ ಸೇವಾ ಸಂಘಟನೆಯ ಜಂಟಿ ಆಯೋಜನೆಯಲ್ಲಿ ಉಡುಪಿ ಜಿಲ್ಲಾ ಮಟ್ಟದ “ಉನ್ನತಿ ಸಂಚಲನ ಮೆಗಾ ಶಿಪ್ ಸ್ಪರ್ಧೆ”ಯು ಮುಕ್ತಾಯಗೊಂಡು ಫಲಿತಾಂಶ ಘೋಷಿಸಲಾಗಿದೆ. ಸ್ಪರ್ಧೆಯಲ್ಲಿ ಜಿಲ್ಲೆಯ 25 ಪದವಿ ಕಾಲೇಜಿನ 1144 ವಿದ್ಯಾರ್ಥಿಗಳು ನೋಂದಣಿ ಮಾಡಿದ್ದು, ಸ್ಪರ್ಧೆಯಲ್ಲಿ 807 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಬಿ ಎಫ್ ಎಸ್ ಐ ಕ್ಷೇತ್ರದ ಮೂರು ಕೋರ್ಸ್ ತರಬೇತಿಗಳಾದ […]