ಪ್ರತಿಷ್ಠಿತ ‘ಪಾರ್ತಿಸುಬ್ಬ ಪ್ರಶಸ್ತಿ’ಗೆ ಹಿರಿಯ ಸಾಹಿತಿ ಅಂಬಾತನಯ ಮುದ್ರಾಡಿ ಆಯ್ಕೆ

ಬೆಂಗಳೂರು: ಕರ್ನಾಟಕ ಯಕ್ಷಗಾನ ಅಕಾಡೆಮಿಯ 2019ನೇ ಸಾಲಿನ ಪ್ರತಿಷ್ಠಿತ ಪಾರ್ತಿಸುಬ್ಬ ಪ್ರಶಸ್ತಿಗೆ ಹಿರಿಯ ಸಾಹಿತಿ ಅಂಬಾತನಯ ಮುದ್ರಾಡಿ ಅವರು ಆಯ್ಕೆಯಾಗಿದ್ದಾರೆ. ವಾರ್ಷಿಕ ಗೌರವ ಪ್ರಶಸ್ತಿ:  ಡಾ. ಚಂದ್ರಶೇಖರ್ ದಾಮ್ಲೆ (ದಕ್ಷಿಣ ಕನ್ನಡ), ಡಾ. ಆನಂದರಾಮ ಉಪಾಧ್ಯ (ಬೆಂಗಳೂರು), ಡಾ. ರಾಮಕೃಷ್ಣ ಗುಂದಿ (ಉತ್ತರ ಕನ್ನಡ), ಕೆ.ಸಿ. ನಾರಾಯಣ (ಬೆಂಗಳೂರು ಗ್ರಾಮಾಂತರ), ಡಾ. ಚಂದ್ರು ಕಾಳೇನಹಳ್ಳಿ (ಹಾಸನ) ಅವರು ವಾರ್ಷಿಕ ಗೌರವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಯಕ್ಷಸಿರಿ ವಾರ್ಷಿಕ ಪ್ರಶಸ್ತಿ: ನಲ್ಲೂರು ಜನಾರ್ದನ್ ಆಚಾರ್ (ಚಿಕ್ಕಮಗಳೂರು), ಉಬರಡ್ಕ ಉಮೇಶ್ ಶೆಟ್ಟಿ […]