ಉಡುಪಿ ಜಿಲ್ಲಾಧಿಕಾರಿ ಶಿರೂರು ಚೆಕ್‌ಪೋಸ್ಟ್‌ಗೆ ಭೇಟಿ: ತಪಾಸಣೆ ಕ್ರಮ ಪರಿಶೀಲನೆ

ಬೈಂದೂರು: ಶಿರೂರು ಪೊಲೀಸ್‌ ಚೆಕ್‌ ಪೋಸ್ಟ್‌ಗೆ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್‌ ಎಂ. ಭೇಟಿ ನೀಡಿ ತಪಾಸಣೆ ಕ್ರಮವನ್ನು ಪರಿಶೀಲಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಹಾಕೆ ಅಕ್ಷಯ್‌ ಮಚ್ಚೀಂದ್ರ, ಕುಂದಾಪುರ ಡಿ.ವೈ.ಎಸ್‌.ಪಿ. ಬೆಳ್ಳಿಯಪ್ಪ, ಬೈಂದೂರು ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಜಗದೀಶ್‌ ಗಂಗಣ್ಣನವರ್‌, ಬೈಂದೂರು ತಾಲೂಕು ಎ. ಗ್ರೇಡ್‌ ತಹಶೀಲ್ದಾರ್‌ ಪ್ರಭುಸ್ವಾಮಿ ಎ., ಬೈಂದೂರು ತಹಶೀಲ್ದಾರ್‌ ಶ್ರೀಕಾಂತ ಹೆಗ್ಡೆ, ಉಪ ತಹಶೀಲ್ದಾರ್‌ ಭೀಮಪ್ಪ ಬಿಲ್ಲಾರ್‌, ಬೈಂದೂರು ಆರಕ್ಷಕ ಠಾಣೆಯ ವೃತ್ತನಿರೀಕ್ಷಕ ಸಂತೋಷ ಕಾಯ್ಕಿಣಿ, ಶಿರೂರು […]

ಶಿರೂರು ಶ್ರೀಗಳ‌ ಅವಹೇಳನದ ವಿರುದ್ಥ ನಿರಂತರ ಹೋರಾಡುವೆ: ಕೇಮಾರು

ಉಡುಪಿ: ಶಿರೂರು ಮಠದ ಶ್ರೀ ಲಕ್ಷ್ಮೀವರತೀರ್ಥ ಸ್ವಾಮೀಜಿಗೆ ಆಗಿರುವ ಅನ್ಯಾಯದ ಬಗ್ಗೆ ಆಕ್ರೋಶವಿದೆ. ಆದರೆ ಪೂರ್ವಾಗ್ರಹ ಪೀಡಿತಕ್ಕೊಳಗಾಗಿ ಹೋರಾಟ ನಡೆಸುತ್ತಿಲ್ಲ. ಶ್ರೀಗಳ ವಿರುದ್ಧ ನಿಂತರು ನಾನು ಹೋರಾಟ ಬಿಡುವುದಿಲ್ಲ. ನನ್ನ ಉಸಿರಿರುವ ವರೆಗೆ ಶ್ರೀಗಳಿಗೆ ಅವಹೇಳನ ಮಾಡುವವರ ವಿರುದ್ಧ ಹೋರಾಡುತ್ತೇನೆ ಎಂದು ಕೇಮಾರು ಸಾಂದೀಪನಿ ಸಾಧನಾಶ್ರಮದ ಶ್ರೀ ಈಶ ವಿಠಲದಾಸ ಸ್ವಾಮೀಜಿ ಹೇಳಿದರು. ಶಿರೂರು ಲಕ್ಷ್ಮೀವರತೀರ್ಥ ಶ್ರೀಪಾದರು ವೃಂದಾವನಸ್ಥರಾಗಿ ಒಂದು ವರ್ಷ ಕಳೆದ ಹಿನ್ನಲೆಯಲ್ಲಿ ಶಿರೂರು ಶ್ರೀಗಳ ಅಭಿಮಾನಿಗಳು ಉಪ್ಪೂರಿನ ಸ್ಪಂದನ ವಿಶೇಷ ಮಕ್ಕಳ ಆಶ್ರಮದಲ್ಲಿ ಶುಕ್ರವಾರ […]