ನೈರುತ್ಯ ಪದವೀಧರ ಕ್ಷೇತ್ರದ ಚುನಾವಣೆ: ಡಾ.ಧನಂಜಯ ಸರ್ಜಿಗೆ ಭರ್ಜರಿ ಗೆಲುವು

ಮೈಸೂರು: ನೈರುತ್ಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿಯ ಡಾ.ಧನಂಜಯ ಸರ್ಜಿ ಭರ್ಜರಿ ಬಹುಮತದಿಂದ ಗೆಲುವು ಕಂಡಿದ್ದಾರೆ. ರೋಚಕ ಕದನದಲ್ಲಿ ಬಿಜೆಪಿಯ ಧನಂಜಯ ಸರ್ಜಿ , ಕಾಂಗ್ರೇಸ್‍ನ ಆಯನೂರು ಮಂಜುನಾಥ್ , ಪಕ್ಷೇತರ ಅಭ್ಯರ್ಥಿ ಮಾಜಿ ಶಾಸಕ ರಘುಪತಿ ಭಟ್ ಕಣದಲ್ಲಿ ಇದ್ದರು. ದಾವಣಗೆರೆಯ ಹೊನ್ನಳ್ಳಿಯಿಂದ ಶಿವಮೊಗ್ಗ, ಉಡುಪಿ- ಚಿಕ್ಕಮಗಳೂರು, ದಕ್ಷಿಣ ಕನ್ನಡ, ಮಡಿಕೇರಿಯ ವರೆಗೆ ಐದುವರೆ ಲೋಕಸಭಾ ಕ್ಷೇತ್ರಗಳನ್ನೊಳಗೊಂಡ ಈ ಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ ಶಿವಮೊಗ್ಗದ ಖ್ಯಾತ ಮಕ್ಕಳ ತಜ್ಞ ಡಾ.ಧನಂಜಯ ಸರ್ಜಿಯವರು 37627 ಮತಗಳನ್ನು ಪಡೆಯುವ […]