ಕಾರ್ಕಳ:ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದ ಆಶ್ರಯದಲ್ಲಿ ಶಿವರಾತ್ರಿ

ಕಾರ್ಕಳ: ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದ ಆಶ್ರಯದಲ್ಲಿ ಶಿವರಾತ್ರಿ ಹಬ್ಬದ ಆದ್ಯಾತ್ಮಿಕ ಕಾರ್ಯಕ್ರಮವು ಆನೆಕೆರೆಯ ಸದ್ಯೋಜಾತ ಉದ್ಯಾನವನದಲ್ಲಿಜರಗಿತು. ಪರಮಾತ್ಮನ ಅವತರಣೆಯೆ ಸತ್ಯ ಶಿವರಾತ್ರಿ ಎಂದು ಕಾರ್ಕಳ ಸೇವಾ ಕೇಂದ್ರದ ಸಂಚಾಲಕಿ ಬ್ರಹ್ಮಕುಮಾರಿ ವಿಜಯಲಕ್ಷ್ಮಿ ತಿಳಿಸಿದರು. ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಕಾರ್ಕಳದ ಶ್ರೀ ಸಾಯಿ ಡಿಗ್ರಿ ಕಾಲೇಜಿನ ಸಂಸ್ಥಾಪಕರು, ಉದ್ಯಮಿ ಚಂದ್ರಹಾಸ ಸುವರ್ಣ, ಸತತ ಪರಿಶ್ರಮದಿಂದ ಹಾಗೂ ದೇವರ ಅನುಗ್ರಹದಿಂದ ಜೀವನದಲ್ಲಿ ಪ್ರಗತಿಯನ್ನು ಹೊಂದಬಹುದು ಎಂದು ತಿಳಿಸಿದರು. ಕಾರ್ಕಳ ಜೇಸಿಐ ಇದರ ಅಧ್ಯಕ್ಷರಾದ ದಿವಾಕರ್ ಎಂ. ಬಂಗೇರ […]