ಆಡಿಯೋ ವೈರಲ್ ಹಿಂದೆ ಜಿಹಾದಿಗಳ ಕೈವಾಡವಿದೆ: ಸಂಸದೆ ಶೋಭಾ ಕರಂದ್ಲಾಜೆ ಆರೋಪ

ಉಡುಪಿ: ಲಾಕ್ ಡೌನ್ ಆದ ಬಳಿಕ ನಾನು ಒಂದು ದಿನವೂ ವಿಶ್ರಾಂತಿ ಪಡೆಯದೆ ನನ್ನ ಕ್ಷೇತ್ರದ ಜನತೆಯ ಸೇವೆ ಮಾಡಿದ್ದಾನೆ. ಆದರೆ ಕೆಲ ಜಿಹಾದಿಗಳು ನನ್ನ ಹೆಸರು ಕೆಡಿಸುವ ಕೆಲಸದಲ್ಲಿ ತೊಡಗಿದ್ದಾರೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಗಂಭೀರವಾಗಿ ಆರೋಪಿಸಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಲಾಕ್ ಡೌನ್ ಸಡಲಿಕೆಯ ಬಗ್ಗೆ ಮಾಹಿತಿ ಇಲ್ಲ ಎಂಬ ಸಂಸದೆ ಶೋಭಾ ಕರಂದ್ಲಾಜೆ ಧ್ವನಿವುಳ್ಳ ಆಡಿಯೋ ವೈರಲ್ ಆಗಿತ್ತು. ಇದಕ್ಕೆ ಇಂದು ವಿಡಿಯೋ ಹೇಳಿಕೆ ಮೂಲಕ ಸ್ಪಷ್ಟನೆ ನೀಡಿದ ಅವರು, ಈ ಆಡಿಯೋ […]