ಪುತ್ತೂರು: ಸಾಮೂಹಿಕ ಅತ್ಯಾಚಾರ ಪ್ರಕರಣ; ಆರೋಪಿ ವಿದ್ಯಾರ್ಥಿಗಳ ಪರ ವಕಾಲತ್ತು ಮಾಡಬಾರದು: ಶ್ರೀರಾಮ ಸೇನೆ

ಉಡುಪಿ: ಪುತ್ತೂರಿನ ಖಾಸಗಿ ಕಾಲೇಜೊಂದರ ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ವಿದ್ಯಾರ್ಥಿಗಳ ಪರವಾಗಿ ಯಾವ ವಕೀಲರು ವಕಾಲತ್ತು ಮಾಡಬಾರದು. ಇದೊಂದು ಹೇಯ, ಸಮಾಜ ತಲೆತಗ್ಗಿಸುವ ಕೃತ್ಯ ಎಂದು ಶ್ರೀರಾಮಸೇನೆಯ ಜಿಲ್ಲಾಧ್ಯಕ್ಷ ಜಯರಾಮ್ ಅಂಬೆಕಲ್ಲು ಅವರು ಗುರುವಾರ ಸುದ್ದಿಗೋಷ್ಠಿ ನಡೆಸಿ‌ ಆಗ್ರಹಿಸಿದ್ದಾರೆ.ಆರೋಪಿಗಳ ಪರವಾಗಿ ಯಾರು ವಕಾಲತ್ತು ಮಾಡದೆ, ಸಂಸ್ರತ್ತ ವಿದ್ಯಾರ್ಥಿನಿಗೆ ನ್ಯಾಯ ಒದಗಿಸುವ ಕೆಲಸ ಮಾಡಬೇಕು ಎಂದರು. ಶಿವು ಸಾವು: ಸತ್ಯ ಮರೆಮಾಚಲು ಯತ್ನಬೆಳಗಾವಿ ಜಿಲ್ಲೆಯ ಹಿರೇ ಬಾಗೇವಾಡಿಯಲ್ಲಿ ಕೆಲ ದಿನಗಳ ಹಿಂದೆ […]