ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿದ ಖ್ಯಾತ ಗಾಯಕ ವಿಜಯ್ ಪ್ರಕಾಶ್

ಉಡುಪಿ: ಕರ್ನಾಟಕದ ಖ್ಯಾತ ಸಂಗೀತಗಾರ ವಿದ್ವಾನ್ ವಿಜಯಪ್ರಕಾಶ್ ರವರು ಆಗಮಿಸಿ ದೇವರ ದರ್ಶನ ಮಾಡಿ ಪರ್ಯಾಯ ಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆ ಪಡೆದುಕೊಂಡರು. ಈ ಸಂದರ್ಭದಲ್ಲಿ, ಪರ್ಯಾಯ ಮಠದ ದಿವಾನರಾದ ವರದರಾಜ ಭಟ್,ನಾರಾಯಣ ಸರಳಾಯ ಮೊದಲಾದವರು ಉಪಸ್ಥಿತರಿದ್ದರು.

ಕೇಂದ್ರ ಸಚಿವರಿಂದ ಶ್ರೀಕೃಷ್ಣಮಠ ಭೇಟಿ

ಉಡುಪಿ: ಭಾರತ ಸರಕಾರದ ಕೇಂದ್ರ ಮಾಹಿತಿ ಮತ್ತು ಪ್ರಸಾರ ಹಾಗೂ ಯುವ ವ್ಯವಹಾರಗಳು ಮತ್ತು ಕ್ರೀಡಾ ಇಲಾಖೆ ಸಚಿವ ಅನುರಾಗ್ ಸಿಂಗ್ ಠಾಕೂರ್ ಶ್ರೀಕೃಷ್ಣಮಠಕ್ಕೆ ಆಗಮಿಸಿ ದೇವರ ದರ್ಶನ ಮಾಡಿ ಪರ್ಯಾಯ ಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆ ಪಡೆದುಕೊಂಡರು. ಈ ಸಂದರ್ಭದಲ್ಲಿ, ಕರ್ನಾಟಕ ರಾಜ್ಯ ರೇಷ್ಮೆ ಹಾಗೂ ಕ್ರೀಡಾ ಮತ್ತು ಯುವ ಸಬಲೀಕರಣ ಸಚಿವ ಡಾ.ನಾರಾಯಣ ಗೌಡ, ಶಾಸಕ ಕೆ.ರಘುಪತಿ ಭಟ್, ಉಡುಪಿ ಜಿಲ್ಲಾಧಿಕಾರಿ ಕೂರ್ಮಾ್ರಾವ್ ಪರ್ಯಾಯ ಮಠದ ದಿವಾನ ವರದರಾಜ ಭಟ್, ಪರ್ಯಾಯ […]

ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ಬಾಬಾ ರಾಮದೇವ್ ಅವರ ಶಿಷ್ಯ ಸ್ವಾಮಿ ಪರಮಾರ್ಥ ದೇವ್

ಉಡುಪಿ: ಬಾಬಾ ರಾಮದೇವ್ ಅವರ ಶಿಷ್ಯ ಸ್ವಾಮಿ ಪರಮಾರ್ಥ ದೇವ್ ಇವರು ಶ್ರೀಕೃಷ್ಣ ಮಠಕ್ಕೆ ಆಗಮಿಸಿ ದೇವರ ದರ್ಶನ ಪಡೆದು ಪರ್ಯಾಯ ಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆ ಪಡೆದುಕೊಂಡರು. ಈ ಸಂದರ್ಭದಲ್ಲಿ ಕೇಂದ್ರ ಯುವ ಪ್ರಭಾರಿ ಚಂದ್ರ ಮೋಹನ್, ಕೇಂದ್ರೀಯ ಸಹ ಯುವ ಪ್ರಭಾರಿ ಸಚಿನ್, ರಾಜ್ಯ ಪ್ರಭಾರಿ ಭವರ್ಲಾಲ್ ಆರ್ಯ, ರಾಜ್ಯ ಸಹ ಪ್ರಭಾರಿ ಡಾ.ಜ್ಞಾನೇಶ್ವರ್ ರಾಜ್ಯ ಮಹಿಳಾ ಪ್ರಭಾರಿ ಸುವರ್ಣ ಮಾರ್ಲ,ಉಡುಪಿ ಜಿಲ್ಲಾ ಪ್ರಭಾರಿ ರಾಘವೇಂದ್ರ ಭಟ್ ,ಪರ್ಯಾಯ ಸ್ವಾಗತ ಸಮಿತಿಯ […]

ಕರ್ನಾಟಕ ಅಭಿಯೋಜಕ ಎಚ್.ಕೆ.ಜಗದೀಶ್ ಇವರಿಂದ ಶ್ರೀಕೃಷ್ಣ ಮಠ ಭೇಟಿ

ಉಡುಪಿ: ಕರ್ನಾಟಕ ಅಭಿಯೋಜಕರ ಮತ್ತು ಸರಕಾರಿ ವ್ಯಾಜ್ಯಗಳ ಇಲಾಖೆ ನಿರ್ದೇಶಕ ಎಚ್.ಕೆ.ಜಗದೀಶ್ ಮತ್ತು ಉಡುಪಿಯ ವಿಶೇಷ ಸರಕಾರಿ ಅಭಿಯೋಜಕ ವೈ.ಟಿ.ರಾಘವೇಂದ್ರ ಇವರು ಶ್ರೀಕೃಷ್ಣ ಮಠಕ್ಕೆ ಆಗಮಿಸಿ, ದೇವರ ದರ್ಶನ ಪಡೆದುಕೊಂಡರು. ಈ ಸಂದರ್ಭದಲ್ಲಿ ಪರ್ಯಾಯ ಮಠದ ದಿವಾನರಾದ ವರದರಾಜ ಭಟ್ , ಮಟ್ಟು ಲಕ್ಷ್ಮೀನಾರಾಯಣ ರಾವ್ ಉಪಸ್ಥಿತರಿದ್ದರು.

ಕರ್ನಾಟಕ ಉಪಲೋಕಾಯುಕ್ತ ಜಸ್ಟೀಸ್ ಕೆ.ಎನ್.ಫಣೀಂದ್ರ ಶ್ರೀಕೃಷ್ಣ ಮಠ ಭೇಟಿ

ಉಡುಪಿ: ಕರ್ನಾಟಕ ಉಪಲೋಕಾಯುಕ್ತರಾದ ಜಸ್ಟೀಸ್ ಕೆ.ಎನ್.ಫಣೀಂದ್ರ ಇವರು ಶನಿವಾರದಂದು ಶ್ರೀಕೃಷ್ಣಮಠಕ್ಕಾಗಮಿಸಿ ದೇವರ ದರ್ಶನ ಪಡೆದರು. ಈ ಸಂದರ್ಭದಲ್ಲಿ ಪರ್ಯಾಯ ಮಠದ ದಿವಾನರಾದ ವರದರಾಜ ಭಟ್ ಉಪಸ್ಥಿತರಿದ್ದರು.