ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠ ಪಡುಕುತ್ಯಾರು: ಧರ್ಮದಂಡ ಸಮರ್ಪಣೆ
![](https://udupixpress.com/wp-content/uploads/2023/08/Screenshot_2023-08-26-15-45-16-48.jpg)
ಶ್ರೀಗಳ 19ನೇ ವರುಷದ ಚಾತುರ್ಮಾಸ್ಯ ವ್ರತಾಚರಣೆ ಸವಿ ನೆನಪಿಗಾಗಿ ಅವರ ಶಿಷ್ಯಂದಿರಾದ ಮಂಚಕಲ್ಲು ದಿ|ಚಂದ್ರಾವತಿ ವಾಸುದೇವ ಆಚಾರ್ಯ ಅವರ ಪುತ್ರರಾದ ಉಡುಪಿ ತಿರುಮಲ ಪಿ.ವಿ. ಗಂಗಾಧರ ಆಚಾರ್ಯ ಉಡುಪಿ, ಶ್ರೀಧರ ವಿ. ಆಚಾರ್ಯ ಮುಂಬಯಿ, ಪಿ.ವಿ. ಅಚ್ಯುತ ಆಚಾರ್ಯ ಉಡುಪಿ ಮತ್ತು ಕುಟುಂಬಸ್ಥರು ಧರ್ಮ ದಂಡವನ್ನು ಕೊಡುಗೆ ರೂಪದಲ್ಲಿ ಸಮರ್ಪಿಸಿದ್ದು ಪೃಥ್ವಿರಾಜ್ ಆಚಾರ್ಯ ಕಿನ್ನಿಗೋಳಿ ಇದನ್ನು ತಯಾರಿಸಿದ್ದಾರೆ. ಮಹಾಸಂಸ್ಥಾನದ ಆಸ್ಥಾನ ವಿದ್ವಾಂಸ ವೇ| ಬ್ರ|ಶಂಕರಾಚಾರ್ಯ ಗುರುನಾಥಾಚಾರ್ಯ ಕಡ್ಲಾಸ್ಕರ್ ಪಂಡಿತ್ ಹುಬ್ಬಳ್ಳಿ ಅವರ ಮಾರ್ಗದರ್ಶನದಲ್ಲಿ ತಂತ್ರಿವರ್ಯರಾದ ಬ್ರಹ್ಮಶ್ರೀ ಅಕ್ಷಯ […]