ದೊಡ್ಡಣಗುಡ್ಡೆ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರಕ್ಕೆ ಶ್ಯಾಮಲಾ ಕು೦ದರ್ ಭೇಟಿ

ಉಡುಪಿ : ದೊಡ್ಡಣಗುಡ್ಡೆಯ ಶ್ರೀಚಕ್ರಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರಕ್ಕೆ ರಾಷ್ಟ್ರೀಯ ಮಹಿಳಾ ಅಯೊೀಗದ ಸದಸ್ಯೆಶ್ಯಾಮಲಾ ಕು೦ದರ್ ಭೇಟಿ  ನೀಡಿ ವಿಶೇಷ ಪುಾಜೆ ಸಲಿಸಿದರು. ಕ್ಷೇತ್ರದ ಧರ್ಮದರ್ಶಿ ಶ್ರೀ ಶ್ರೀ ಶ್ರೀ ರಮಾನಂದ ಗುರೂಜಿ ಶ್ರೀ ದುರ್ಗಾ ಆದಿಶಕ್ತಿ ದೇವಿಯ ಅನುಗ್ರಹ ಪ್ರಸಾದ ನೀಡಿ ಗೌರವಿಸಿ ಸನ್ಮಾನಿಸಿದರು. ಉಸ್ತುವಾರಿ  ಕುಸುಮಾ ನಾಗರಾಜ್ ಉಪಸ್ಥಿತರಿದ್ದರು.