ಬೆಳ್ತಂಗಡಿ: ಶಾಲಾ ಬಾವಿ ನೀರು‌ ಕುಡಿದು ಎಂಟು ಮಕ್ಕಳು ಅಸ್ವಸ್ಥ

ಮಂಗಳೂರು: ಶಾಲೆಯ ಬಾವಿ ನೀರು ಕುಡಿದು ಎಂಟು ವಿದ್ಯಾರ್ಥಿಗಳು ತೀವ್ರ ಅಸ್ವಸ್ಥಗೊಂಡ ಘಟನೆ  ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶಿಬಾಜೆ ಪೆರ್ಲ ಸರಕಾರಿ ಶಾಲೆಯಲ್ಲಿ ನಡೆದಿದೆ. 7ನೇ ತರಗತಿ ವಿದ್ಯಾರ್ಥಿ ಚೇತನ್ ಕುಮಾರ್, 8ನೇ ತರಗತಿ ವಿದ್ಯಾರ್ಥಿಗಳಾದ ಸುದೀಶ್, ಯೋಗೀಶ್, ರಾಧಾಕೃಷ್ಣ, 6ನೇ ತರಗತಿಗಳಾದ ವಿದ್ಯಾರ್ಥಿ ಸುದೀಪ್, ರಾಜೇಶ್, ಮೋನಿಸ್ ಹಾಗೂ ಶ್ರವಣ್, ಅಸ್ವಸ್ಥಗೊಂಡವರು. ಶಾಲಾ ಮಕ್ಕಳು ಶಾಲಾ ತರಕಾರಿ ತೋಟಕ್ಕೆ ಬಾವಿಯಿಂದ ಪಂಪ್ ನಲ್ಲಿ ನೀರು ಹಾಕುತ್ತಿದ್ದರು. ಈ ಸಮಯ ಎಂಟು ವಿದ್ಯಾರ್ಥಿಗಳು ಅದೇ […]