ಕೇಂದ್ರದ ಆಡಳಿತ ಪ್ಯಾಸಿಸಂಗೆ ಸಮಾನ: ಸಿದ್ದರಾಮಯ್ಯ

ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಆಡಳಿತ ಫ್ಯಾಸಿಸಂ ಸರಕಾರಕ್ಕೆ ಸಮಾನವಾಗಿದೆ. ಹಿಟ್ಲರ್‌ ಮಾದರಿಯಲ್ಲಿ ಆಡಳಿತ ನಿರ್ವಹಣೆ ಮಾಡುತ್ತಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಕ್ಷೇತ್ರದ ಕಿಡಿಕಾರಿದ್ದಾರೆ. ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ಕಳಸ ಸಮೀಪದ ಎಸ್.ಕೆ.ಮೇಗಲ್ ಗ್ರಾಮದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ರೈತನ ಮನೆಗೆ ಭೇಟಿ ಕೊಡುವ ಸಲುವಾಗಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂದಿಳಿದ ಅವರು ಪತ್ರಕರ್ತರೊಂದಿಗೆ ಮಾತನಾಡಿದರು. ಕೇಂದ್ರ ಸರಕಾರಕ್ಕೆ ನಾವು ಕನಿಷ್ಠ ಪಕ್ಷ 5 ಸಾವಿರ ಕೋಟಿ ರೂಪಾಯಿ ಪರಿಹಾರ ತಾತ್ಕಾಲಿಕವಾಗಿ ನೀಡಿ ಎಂದು ಮನವಿ […]