ಇನ್ನೆರಡು ತಿಂಗಳು ಶಾಲೆ ಬೇಡವೇ ಬೇಡ: ಸಿದ್ದರಾಮಯ್ಯ
![](https://udupixpress.com/wp-content/uploads/2020/06/IMG_20200604_121734.jpg)
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ನಿಯಂತ್ರಣ ಮೀರಿ ಹರಡುತ್ತಿರುವ ಹಿನ್ನೆಲೆಯಲ್ಲಿ ಕನಿಷ್ಟ ಇನ್ನೆರಡು ತಿಂಗಳು ಶಾಲೆಗಳನ್ನು ಪ್ರಾರಂಭಿಸುವುದು ಬೇಡ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅವರು ಟ್ವೀಟ್ ಮಾಡಿ ‘ಎರಡು ತಿಂಗಳ ನಂತರ ಪರಿಸ್ಥಿತಿಯನ್ನು ಅಧ್ಯಯನ ಮಾಡಿ ಶಾಲೆಗಳ ಪುನರಾರಂಭದ ಬಗ್ಗೆ ಯೋಚನೆ ಮಾಡುವುದು ಸೂಕ್ತ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಆಗ್ರಹಿಸಿದ್ದಾರೆ. ಪೋಷಕರು ಆತಂಕಕ್ಕೆ ಒಳಗಾಗಿದ್ದು ಶಾಲೆ ಪ್ರಾರಂಭದ ಪ್ರಸ್ತಾವವನ್ನು ವಿರೋಧಿಸುತ್ತಿರುವುದನ್ನು ಮುಖ್ಯಮಂತ್ರಿಗಳು ಗಮನಿಸಬೇಕು. ಬ್ರಿಟನ್, ಫ್ರಾನ್ಸ್, ಇಟಲಿ ಇತರ ದೇಶಗಳಲ್ಲಿ ಶಾಲೆಗಳನ್ನು ಪುನರಾರಂಭಿಸಿದ […]