ಸಿದ್ಧಗಂಗಾ ಮಠದ ಪರಮಪೂಜ್ಯ ಡಾ.ಶಿವಕುಮಾರ ಸ್ವಾಮೀಜಿ ಅವರಿಗೆ ಭಕ್ತಿಪೂರ್ಣ ಶೃದ್ಧಾಂಜಲಿ ಸಮರ್ಪಣೆ.

ಉಡುಪಿ, ಜ.24: ಶಿವಕ್ಯರಾದ ಸಿದ್ಧಗಂಗಾ ಮಠದ ಪರಮಪೂಜ್ಯ ಡಾ.ಶಿವಕುಮಾರ ಸ್ವಾಮೀಜಿ ಅವರಿಗೆ, ಮೌನ ಪ್ರಾರ್ಥನೆ, ಪುಷ್ಪ ಸಮರ್ಪಣೆ, ನುಡಿ ನಮನಗಳ ಮೂಲಕ ಶೃದ್ಧಾಂಜಲಿ ಸಲ್ಲಿಸುವ ಕಾರ್ಯಕ್ರಮವು ಉಡುಪಿ ಜಿಲ್ಲಾ ನಾಗರಿಕ ಸಮಿತಿ ಅವರ ಆಯೋಜನೆಯಲ್ಲಿ ನಗರದ ಕವಿ ಮುದ್ದಣ ಮಾರ್ಗದಲ್ಲಿರುವ ಶೋಕ ಮಾತಾ ಚರ್ಚಿನ ಆಶ್ರಯದಲ್ಲಿ ಗುರುವಾರ ನಡೆಯಿತು. ಚರ್ಚಿನ ಧರ್ಮ ಗುರುಗಳಾದ  ಅತೀ ವಂದನೀಯ ಫಾ.ವಲೇರಿಯನ್ ಮೆಂಡೊನ್ಸಾ ಅವರು, ಡಾ.ಶಿವಕುಮಾರ ಸ್ವಾಮೀಜಿವರು 111 ವರ್ಷಗಳ ತಮ್ಮ ಜೀವಿತಾವದಿಯಲ್ಲಿ ಕೈಗೊಂಡ ತ್ರಿವಿಧ ದಾಸೋಹಗಳ ಬಗ್ಗೆ ಉಲ್ಲೇಖಿಸಿ ನುಡಿ […]