ಅಧಿಕ ಮೊತ್ತದ ನಗದು ವಶ: ಅಪೀಲಿಗೆ ಸಮಿತಿ

ಉಡುಪಿ: ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ರೂ. 50,000/- ಕ್ಕಿಂತ ಜಾಸ್ತಿ ಮೊತ್ತದ ನಗದನ್ನು ಯಾವುದೇ ದಾಖಲಾತಿ ಇಲ್ಲದೇ ಕೊಂಡೊಯ್ಯುವುದು ಕಂಡು ಬಂದಲ್ಲಿ ಚುನಾವಣಾ ನೀತಿ ಸಂಹಿತೆ ಅನುಷ್ಠಾನ ನಿರತ ಸರ್ಕಾರಿ ಸಿಬ್ಬಂದಿಗಳು ನಿಯಮಾನುಸಾರ ನಗದು ವಶಪಡಿಸಿ ಖಜಾನೆಗೆ ಜಮಾ ಮಾಡಿ ರಶೀದಿ ನೀಡುವರು. ಈ ಸಂದರ್ಭದಲ್ಲಿ ಬಾಧಿತ ವ್ಯಕ್ತಿಗಳು ಸೂಕ್ತ ದಾಖಲಾತಿಗಳೊಂದಿಗೆ (ಆಧಾರ್ ಕಾರ್ಡ್ ಪ್ರತಿ, ಎಟಿಎಂ ಸ್ಲಿಪ್, ಬ್ಯಾಂಕ್ ಪಾಸ್ ಬುಕ್‍ನ ಪ್ರತಿ ಸೇರಿದಂತೆ ಇತರ ವ್ಯವಹಾರದ ಮಾಹಿತಿ ) ಮುಖ್ಯ ಕಾರ್ಯ […]