ಜಿಲ್ಲೆಯಲ್ಲಿ ಜಲ ಸಂರಕ್ಷಣೆ ನಿರಂತರವಾಗಿರಲಿ: ಸಿಂಧೂ ರೂಪೇಶ್

ಉಡುಪಿ: ಜಲ ಸಂರಕ್ಷಣೆಯ ಕಾರ್ಯ ಕೇವಲ ಒಂದು ದಿನದ ಆಚರಣೆಗೆ ಸೀಮಿತವಾಗಿರದೆ, ವರ್ಷ ಪೂರ್ತಿ ಪ್ರತೀ ದಿನ ನಿರಂತರವಾಗಿ ನಡೆಯಬೇಕು ಹಾಗೂ ಪ್ರತಿ ಮನೆ ಮನೆಗಳಲ್ಲೂ ನೀರನ್ನು ವ್ಯರ್ಥವಾಗಿ ಪೋಲು ಮಾಡದೇ ನಿಯಮಿತವಾಗಿ ಬಳಸುವುದರ ಮೂಲ ನೀರಿನ ಸಂರಕ್ಷಣೆ ನಡೆಯಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಸಿಂಧೂ ಬಿ ರೂಪೇಶ್ ಹೇಳಿದ್ದಾರೆ. ಅವರು ಶುಕ್ರವಾರ ರಜತಾದ್ರಿಯ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ವಿಶ್ವ ಜಲ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಉಡುಪಿ ಜಿಲ್ಲೆಯಲ್ಲಿ ಸುಮಾರು 15 […]