ಉನ್ನತಿ ಕೆರಿಯರ್ ಅಕಾಡೆಮಿ: ತರಬೇತಿ ಮುಗಿಸಿದ ವಿದ್ಯಾರ್ಥಿಗಳಿಗೆ ಕೆ ಎಸ್ ಡಿ ಸಿ ಕೋರ್ಸ್ ಸರ್ಟಿಫಿಕೇಟ್ ವಿತರಣೆ

ಉಡುಪಿ: ಕೌಶಲ್ಯಾಭಿವೃದ್ಧಿ ತರಬೇತಿಗಳಿಗೆ ಪ್ರಸಿದ್ದಿ ಪಡೆದಿರುವ ಹಾಗೂ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ (ಕೆ ಎಸ್ ಡಿ ಸಿ)ದ ತರಬೇತು ಪಾಲುದಾರ ಸಂಸ್ಥೆಯಾಗಿರುವ ಉಡುಪಿಯ ಉನ್ನತಿ ಕೆರಿಯರ್ ಅಕಾಡೆಮಿಯಲ್ಲಿ ಐಟಿ/ಐಟಿಇಎಸ್ ಕ್ಷೇತ್ರದ ಜೂನಿಯರ್ ಸಾಫ್ಟ್ ವೇರ್ ಡೆವಲಪರ್ ಕೋರ್ಸ್ ಮತ್ತು ಬಿ ಎಫ್ ಎಸ್ ಐ ಕ್ಷೇತ್ರದ ಸ್ಮಾಲ್ ಅಂಡ್ ಮೀಡಿಯಂ ಸ್ಕೇಲ್ ಎಂಟರ್ಪ್ರೈಸ್ ಆಫೀಸರ್ ಕೋರ್ಸ್ ಮುಗಿಸಿದ ವಿದ್ಯಾರ್ಥಿಗಳಿಗೆ ಮೇ 21 ಶನಿವಾರದಂದು ಸರ್ಟಿಫಿಕೇಟ್ ವಿತರಣೆ ಮಾಡಲಾಯಿತು. ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಡಾ.ಟಿಎಂಎ ಪೈ ಪಾಲಿಟೆಕ್ನಿಕ್ […]

ಮಾಜಿ ಸೈನಿಕರಿಗೆ ವೃತ್ತಿಪರ ಕೌಶಲ್ಯ ತರಬೇತಿ

ಉಡುಪಿ: ಐ.ಸಿ.ಐ.ಸಿ.ಐ ಅಕಾಡೆಮಿ ಫಾರ್ ಸ್ಕಿಲ್ಸ್, ಬೆಂಗಳೂರು ಇವರ ವತಿಯಿಂದ ಮಾಜಿ ಸೈನಿಕರು ಮತ್ತು ಅವರನ್ನು ಅವಲಂಬಿಸಿದವರಿಗೆ ಉಚಿತವಾಗಿ ವೃತ್ತಿಪರ ಕೌಶಲ್ಯ ತರಬೇತಿ ನೀಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಸಂಸ್ಥೆಯು ಅಡ್ಜ್ಯೂಟಂಟ್ ಜನರಲ್ಸ್ ಬ್ರಾಂಚ್, ಐ.ಹೆಚ್.ಕ್ಯೂ (ಆರ್ಮಿ), ನವದೆಹಲಿ ಇದರೊಂದಿಗೆ ತಿಳುವಳಿಯ ಸ್ಮರಣಿಕೆಯನ್ನು ಹೊಂದಿದ್ದು, ಈ ಮೂಲಕ ಯುವಜನರನ್ನು ಉದ್ಯೋಗಿಗಳನ್ನಾಗಿ ಮಾಡಲು ಉದ್ಯಮಕ್ಕೆ ಸಂಬಂಧಿತ ಸಿದ್ಧಾಂತ ಹಾಗೂ ಪ್ರಾಯೋಗಿಕ ತರಬೇತಿಯನ್ನು ಒದಗಿಸುತ್ತದೆ. ತರಬೇತಿ ಪಡೆಯಲು ಇಚ್ಛಿಸುವ ಮಾಜಿ ಸೈನಿಕರು ಮತ್ತು ಅವರ ಅವಲಂಬಿತರು ಹೆಚ್ಚಿನ ಮಾಹಿತಿಗಾಗಿ ಜಂಟಿ ನಿರ್ದೇಶಕರ […]