ರಾಷ್ಟ್ರೀಕೃತ ಬ್ಯಾಂಕ್ ವಿಲೀನ ಸಹಕಾರಿ ಕ್ಷೇತ್ರದ ಮೇಲೆ‌ ಪರಿಣಾಮ ಬೀರಲ್ಲ: ಜಿ.ಆರ್. ಪ್ರಸಾದ್

ಉಡುಪಿ: ಸಹಕಾರ ಕ್ಷೇತ್ರದ ವಾತಾವರಣ ಸದ್ಯ ವಿಷಮ ಸ್ಥಿತಿಯಲ್ಲಿದ್ದು, ಅದನ್ನು ಉತ್ತಮವಾಗಿ ನಡೆಸಲು ಪ್ರೇರೇಪಿಸಬೇಕು. ರಾಷ್ಟ್ರೀಕೃತ ಬ್ಯಾಂಕ್‌ಗಳ ವಿಲೀನ ಪ್ರಕ್ರಿಯೆಯೂ ಸಹಕಾರಿ ಕ್ಷೇತ್ರದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಮಂಗಳೂರಿನ ಪ್ರಣವ ಸೌಹಾರ್ದ ಸಹಕಾರಿಯ ಅಧ್ಯಕ್ಷ ಜಿ.ಆರ್‌. ಪ್ರಸಾದ್‌ ಹೇಳಿದರು. ಉಡುಪಿ ಜಿಲ್ಲಾ ಸೌಹಾರ್ದ ಒಕ್ಕೂಟ ಮತ್ತು ಬೆಳಗಾವಿಯ ಫಾರ್ಚೂನ್‌ ಇನೋಸರ್ವ್‌ ಪ್ರೈ.ಲಿ. ಸಂಸ್ಥೆಯ ಜಂಟಿ ಆಶ್ರಯದಲ್ಲಿ ನಗರದ ಡಯಾನ ಹೋಟೆಲ್‌ನ ಸಭಾಂಗಣದಲ್ಲಿ ಶನಿವಾರ ನಡೆದ ಸಹಕಾರಿ ಕ್ಷೇತ್ರ ಸಂವರ್ಧನೆಯಿಂದ ಸಮೃದ್ಧಿ ವ್ಯಕ್ತಿತ್ವ ವಿಕಸನ ಕಾರ್ಯಾಗಾರದಲ್ಲಿ […]