ಮಹೀಂದ್ರಾ ಕಂಪನಿಯ ಎರಡನೇ ತಲೆಮಾರಿನ ಥಾರ್ ಬಿಡುಗಡೆ: ರೂ 9.99 ಲಕ್ಷದಿಂದ ಪ್ರಾರಂಭ

ಮಹೀಂದ್ರಾ ಭಾರತದಲ್ಲಿ ಎರಡನೇ ತಲೆಮಾರಿನ ಥಾರ್‌ನ ರಿಯರ್-ವೀಲ್ ಡ್ರೈವ್ (ಆರ್.ಡಬ್ಲ್ಯೂ.ಡಿ) ರೂಪಾಂತರವನ್ನು ಬಿಡುಗಡೆ ಮಾಡಿದೆ, ಇದರ ಪರಿಚಯಾತ್ಮಕ ಬೆಲೆಗಳು ರೂ 9.99 ಲಕ್ಷದಿಂದ ಪ್ರಾರಂಭವಾಗುತ್ತವೆ (ಎಕ್ಸ್ ಶೋ ರೂಂ). 4ಡಬ್ಲ್ಯೂಡಿ ರೂಪಾಂತರಗಳಂತೆ, ಥಾರ್ ರಿಯರ್-ವೀಲ್ ಡ್ರೈವ್ ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ಆಯ್ಕೆಗಳೊಂದಿಗೆ ಲಭ್ಯವಿರುತ್ತದೆ, ಆದರೂ ನೋಟದಲ್ಲಿ ಗಮನಾರ್ಹ ಬದಲಾವಣೆಗಳಿವೆ. ಭಾರತದಲ್ಲಿ ಮಹೀಂದ್ರಾ ಥಾರ್ ಕಾರುಗಳ ಬಗ್ಗೆ ಖರೀದಿದಾರರಲ್ಲಿ ಹೆಚ್ಚು ಆಸಕ್ತಿ ಇದೆ. ಥಾರ್ 4×4 ರಂತೆ, ಹೊಸ ಥಾರ್ ಆರ್.ಡಬ್ಲ್ಯೂ.ಡಿಯು ಎ.ಎಕ್ಸ್(ಒ) ಮತ್ತು ಎಲ್.ಎಕ್ಸ್ ಟ್ರಿಮ್ […]

ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳನ್ನು ತಯಾರಿಸುವ ಕ್ರೀಡಾ ವಿಜ್ಞಾನ ಕೇಂದ್ರದ ಉದ್ಘಾಟನೆ: ಕೆ. ರಘುಪತಿ ಭಟ್

ಉಡುಪಿ: ಜಿಲ್ಲೆಯಲ್ಲಿನ ಕ್ರೀಡಾಪಟುಗಳಿಗೆ ಉತ್ತೇಜಿಸುವುದರೊಂದಿಗೆ ಅವರುಗಳು ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಕ್ರೀಡೆಗಳಲ್ಲಿ ಭಾಗವಹಿಸಿ, ಉತ್ತಮ ಪ್ರದರ್ಶನ ನೀಡುವುದರೊಂದಿಗೆ ಸ್ಪರ್ಧೆಗಳಲ್ಲಿ ವಿಜೇತರಾಗಿ ಪ್ರಶಸ್ತಿ ಹಾಗೂ ಬಹುಮಾನ ಪಡೆಯುವಂತೆ ಅನುಕೂಲ ಮಾಡುವ ಉದ್ದೇಶದಿಂದ ಉಡುಪಿ ನಗರದಲ್ಲಿ ಕ್ರೀಡಾ ವಿಜ್ಞಾನ ಕೇಂದ್ರವನ್ನು ಸ್ಥಾಪಿಸಲಾಗುತ್ತಿದ್ದು, ಕ್ರೀಡಾಪಟುಗಳು ದೇಹ ಸದೃಢತೆ ಆಧಾರಿತ ಕ್ರೀಡೆಯಲ್ಲಿ ಭಾಗವಹಿಸುವಿಕೆ, ಕ್ರೀಡಾ ಸಂದರ್ಭದಲ್ಲಿ ಆಗುವ ಅವಘಡಗಳ ಚಿಕಿತ್ಸೆಗೆ ನೆರವಾಗುವ ಕ್ರೀಡಾ ವಿಜ್ಞಾನ ಕೇಂದ್ರವನ್ನು 2 ಕೋಟಿ ರೂ. ವೆಚ್ಚದಲ್ಲಿ ಉಡುಪಿಯ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ಇದೇ 24 ರಂದು […]

ಕ್ರೀಡಾ ವಸತಿ ಶಾಲೆ ಹಾಗೂ ನಿಲಯ ಪ್ರವೇಶಾತಿಗಾಗಿ ಕ್ರೀಡಾಪಟುಗಳ ಆಯ್ಕೆ

ಉಡುಪಿ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ 2023-24 ನೇ ಶೈಕ್ಷಣಿಕ ಸಾಲಿನಲ್ಲಿ ಕ್ರೀಡಾ ವಸತಿ ಶಾಲೆ ಹಾಗೂ ನಿಲಯಗಳ ಪ್ರವೇಶಾತಿಗೆ 7 ನೇ ತರಗತಿ ವ್ಯಾಸಾಂಗ ಮಾಡುತ್ತಿರುವ ಹಾಗೂ ಜೂನ್ 1 ರಿಂದ 8 ನೇ ತರಗತಿ ಪ್ರವೇಶಕ್ಕೆ ಅರ್ಹತೆ ಹೊಂದುವ 14 ವರ್ಷದೊಳಗಿನ ಬಾಲಕ ಹಾಗೂ ಬಾಲಕಿಯರ ಆಯ್ಕೆ ಪ್ರಕ್ರಿಯೆಯು ಈ ಕೆಳಕಂಡ ಸ್ಥಳಗಳಲ್ಲಿ ನಡೆಯಲಿದೆ. ಡಿಸೆಂಬರ್ 21 ರಂದು ಕುಂದಾಪುರ ಗಾಂಧಿ ಮೈದಾನ, ಡಿ. 22 ರಂದು ಬೈಂದೂರು ಸರಕಾರಿ ಜೂನಿಯರ್ […]

ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳ ಅಮೋಘ ಪ್ರದರ್ಶನ: ವಿವಿಧ ಕ್ರೀಡೆಗಳಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

ಕುಂದಾಪುರ: ಪ್ರತಿ ಹೆಜ್ಜೆಯಲ್ಲೂ ಹೊಸತನ ಸಾಧಿಸುವುದರ ಮೂಲಕ ವಿದ್ಯಾರ್ಥಿಗಳ ನಿರಂತರ ಕಲಿಕೆಗೆ ಅವಕಾಶ ಕಲ್ಪಿಸಿ, ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಜಗತ್ತಿನಲ್ಲಿ ಯಶಸ್ಸಿನ ಪಯಣದಲ್ಲಿ ಸಾಗಿ ಮುನ್ನೆಡೆಯಬೇಕು ಎನ್ನುವ ಸದುದ್ದೇಶವನ್ನು ಹೊಂದಿರುವ ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜು ಶೈಕ್ಷಣಿಕ ಸಾಧನೆಯ ಶಿಖರವನ್ನು ಏರುವುದರ ಜೊತೆಗೆ ಇದೀಗ ಕ್ರೀಡಾಕ್ಷೇತ್ರದಲ್ಲಿಯೂ ಅದ್ಭುತ ಸಾಧನೆಗೈದಿದೆ. ಪದವಿಪೂರ್ವ ಶಿಕ್ಷಣ ಇಲಾಖೆಯು ಆಯೋಜಿಸಿದ್ದ ರಾಜ್ಯ ಮಟ್ಟದ ಪಂದ್ಯಾಟಕ್ಕೆ ಕಾಲೇಜಿನ ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ಪ್ರಜ್ವಲ್( ಕರಾಟೆ ), ಮನೀಶ್, ಪ್ರಖ್ಯಾತ್ (ಟೆನ್ನಿಕ್ವಾಯಿಟ್ ), ಶ್ರವಣ್ ( ಫುಟ್ಬಾಲ್ ), […]

ಸಾಧಕ ವಿದ್ಯಾರ್ಥಿ ಕ್ರೀಡಾಪಟುಗಳ ಶೈಕ್ಷಣಿಕ ಶುಲ್ಕ ಮರುಪಾವತಿ

ಉಡುಪಿ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದ ಕ್ರೀಡೆಗಳಲ್ಲಿ ಕಳೆದ ಐದು ವರ್ಷಗಳಲ್ಲಿ ಉತ್ತಮ ಸಾಧನೆ ಮಾಡಿದ ಕ್ರೀಡಾಪಟುಗಳ ಶೈಕ್ಷಣಿಕ ಶುಲ್ಕವನ್ನು ಮರುಪಾವತಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಪ್ರಥಮ ಪಿ.ಯು.ಸಿ ಯಿಂದ ವೃತ್ತಿಪರ ಕೋರ್ಸ್ಗಳು ಸೇರಿದಂತೆ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ಕೇಂದ್ರ, ರಾಜ್ಯ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲಾ ಕಾಲೇಜುಗಳ ಕ್ರೀಡಾಪಟುಗಳು ಹಾಗೂ ವಿಕಲಚೇತನ ಕ್ರೀಡಾಪಟುಗಳು ಅರ್ಜಿ ಸಲ್ಲಿಸಲು ಅಕ್ಟೋಬರ್ 25 ಕೊನೆಯ […]