ಶ್ರೀ ಶಾರದ ಟೀಚರ್ ಟ್ರೈನಿಂಗ್ ಮಣಿಪಾಲ: ಹತ್ತನೇ ವಾರ್ಷಿಕೋತ್ಸವ ಆಚರಣೆ

ಮಣಿಪಾಲ: ಶ್ರೀ ಶಾರದ ಟೀಚರ್ ಟ್ರೈನಿಂಗ್‍ನ ಹತ್ತನೇ ವಾರ್ಷಿಕೋತ್ಸವವು ಮಾ.11ರಂದು ಸಂಸ್ಥೆಯಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಈಶಾ ವಿದ್ಯಾಲಯದ ಪ್ರಾಂಶುಪಾಲರಾದ ಶ್ರೀ ಗೋಪಾಲ ಕೃಷ್ಣರವರು ಮಾತನಾಡಿ ಭಾರತ್ ಸೇವಕ ಸಮಾಜದ ವಿವಿಧ ವೃತ್ತಿಪರ ಕೋರ್ಸುಗಳ ಬಗ್ಗೆ ತಿಳಿಸಿದರು. ಇಂದಿನ ಶಿಕ್ಷಕಿಯರು ಮಗುವಿಗೆ ಯಾವ ರೀತಿಯಲ್ಲಿ ತರಬೇತಿ ಕೊಡಬೇಕು ಹಾಗೂ ಸ್ಪರ್ಧಾತ್ಮಕ ಜಗತ್ತಿಗೆ ಒಳ್ಳೆಯ ಭವಿಷ್ಯವನ್ನು ರೂಪಿಸುವಲ್ಲಿ, ಶಿಸ್ತಿನ ಶಿಕ್ಷಕರ ಪಾತ್ರವು, ವಿದ್ಯಾರ್ಥಿಗಳ ಪ್ರತಿಭೆಗಳನ್ನು ಗುರುತಿಸಲು ಇರುವ ದಾರಿಯೆಂದು ಹೇಳಿದರು. ಕಾರ್ಯಕ್ರಮದ […]