ತಾಂತ್ರಿಕ ದೋಷ: ಚಂದ್ರಯಾನ-2 ರಾಕೆಟ್ ಉಡಾವಣೆ ರದ್ದು

ಶ್ರೀಹರಿಕೋಟ: ತಾಂತ್ರಿಕ ಕಾರಣಗಳಿಂದ ಚಂದ್ರಯಾನ-2 ಉಡಾವಣೆ ತಾತ್ಕಾಲಿಕ ರದ್ದು ಮಾಡಲಾಗಿದೆ. ಉಡಾವಣೆಗೆ ಕೆಲವೇ ನಿಮಿಷಗಳು ಬಾಕಿ ಇರುವಾಗ ಇಸ್ರೋ ಈ ನಿರ್ಧಾರ ಪ್ರಕಟಿಸಿದ್ದು ಸದ್ಯದಲ್ಲೇ ಉಡಾವಣೆಯ ಮುಂದಿನ ದಿನಾಂಕವನ್ನು ಘೋಷಿಸುವ ಸಾಧ್ಯತೆ ಇದೆ. ಶ್ರೀಹರಿಕೋಟದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಲ್ಲಿ ಜಿಎಸ್ ಎಲ್ ವಿ ಮಾಕ್-3 ಬಾಹುಬಲಿ ಉಢಾವಣಾ ವಾಹನದಲ್ಲಿ ಗಗನನೌಕೆ ಸಾಗಬೇಕಾಗಿತ್ತು. ಚಂದ್ರನೆಡೆಗೆ ವಿಶೇಷತೆ ಚಂದ್ರಯಾನದಲ್ಲಿ ರೋವರ್ ಚಲನೆಗೆ ನೆರವಾಗಲು ಕಾನ್ಪುರ ಐಐಟಿ ವಿಜ್ಞಾನಿಗಳು ವಿಶೇಷ ತಂತ್ರಾಂಶ ರೂಪಿಸಿದ್ದಾರೆ. ಚಲನೆಗೆ ನೆರವಾಗಲು ವಿಶೇಷ ಮೋಷನ್ ಪ್ಲ್ಯಾನಿಂಗ್ […]