ಸರಕಾರಿ ಯೋಜನೆಗಳ ವಿಫಲತೆಗೆ ಜ‌ನರ ಮಾಹಿತಿ ಕೊರತಯೂ ಕಾರಣ: ಕುದಿ ಶ್ರೀನಿವಾಸ ಭಟ್

ಉಡುಪಿ: ಕೃಷಿಕರು ತಮ್ಮ ಜಮೀನನ್ನು ಪಾಳು ಬಿಡಬಾರದು, ಸರಕಾರ‌ ನೀಡುತ್ತಿರುವ ಹಲವಾರು ಕೃಷಿ ಸೌಲಭ್ಯಗಳನ್ನು ತಿಳಿದುಕೊಳ್ಳಬೇಕು. ಜಿಲ್ಲೆಯಲ್ಲಿ ಸರಕಾರಿ ಯೋಜನೆಗಳ ವಿಫಲತೆಗೆ ಅಧಿಕಾರಿಗಳು, ಜನಪ್ರತಿನಿಧಿಳು‌ ಮಾತ್ರವಲ್ಲದೇ ಜನರಲ್ಲಿರುವ ಮಾಹಿತಿ ಕೊರತೆ ಕೂಡಾ ಕಾರಣವಾಗಿದೆ ಎಂದು ಸಾಧನಶೀಲ ಕೃಷಿಕ ರಾಷ್ಟ್ರ ಪ್ರಶಸ್ತಿ ವಿಜೇತ ಕೃಷಿಕ ಕುದಿ ಶ್ರೀನಿವಾಸ ಭಟ್ ಹೇಳಿದರು. ಅವರು ಶನಿವಾರ ಉಡುಪಿ ಜಿಲ್ಲಾ ಕೃಷಿಕ ಸಂಘ ಉಡುಪಿ ರೆಸಿಡೆನ್ಸಿ ಹೋಟೆಲ್ ರೂಫ್ ಟಾಪ್ ಸಭಾಂಗಣದಲ್ಲಿ  ಆಯೋಜಿಸಿದ್ದ ಕೃಷಿ ಮಾಹಿತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಸರಕಾರದ ಯೋಜನೆಗಳನ್ನು ಬಳಸಿಕೊಂಡು […]