ಜು.15: ವಿಶ್ವಕರ್ಮ ಜಗದ್ಗುರು ಪೀಠ ಕಜ್ಕೆ ಶಾಖಾ ಮಠ ಉದ್ಘಾಟನೆ, ಜು.16: ರಿಂದ ಶ್ರೀ ಶಿವಸುಜ್ಞಾನತೀಥ ಶ್ರೀಪಾದರ 37ನೇ ಚಾತುರ್ಮಾಸ್ಯ ವ್ರತಾನುಷ್ಠಾನ 

ಉಡುಪಿ: ಕೊಕ್ಕರ್ಣೆ ಕಜ್ಕೆಯಲ್ಲಿ ನೂತನವಾಗಿ ನಿರ್ಮಾಣವಾದ ಅರೇಮಾದನಹಳ್ಳಿ ವಿಶ್ವಬ್ರಾಹ್ಮಣ ಮಹಾಸಂಸ್ಥಾನದ ಶ್ರೀ ವಿಶ್ವಕರ್ಮ ಜಗದ್ಗುರು ಪೀಠದ ನೂತನ ಶಾಖಾ ಮಠ ಜು.15ರಂದು ಸಾಯಂಕಾಲ 5.30ಕ್ಕೆ ಉದ್ಘಾಟನೆಗೊಳ್ಳಲಿದೆ ಎಂದು ನೂತನ ಶಾಖಾ ಮಠದ ನಿರ್ಮಾಣ ಸಮಿತಿ ಅಧ್ಯಕ್ಷ ಅಲೆವೂರು ಯೋಗೀಶ್ ಆಚಾರ್ಯ ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಕಜ್ಕೆ ಅರೇಮಾದನಹಳ್ಳಿ ವಿಶ್ವಬ್ರಾಹ್ಮಣ ಮಹಾಸಂಸ್ಥಾನದ ವಿಶ್ವಕರ್ಮ ಜಗದ್ಗುರು ಪೀಠದ ಶ್ರೀ ಶಿವಸುಜ್ಞಾನತೀರ್ಥ ಸ್ವಾಮೀಜಿ ಉದ್ಘಾಟಿಸಲಿದ್ದಾರೆ. ಹಬ್ಬಳ್ಳಿ ಸಾಹಿತಿ ಭೀಮ ಸೇನ ಬಡಿಗೇರಿ ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ. ಸಂಸದೆ ಶೋಭಾ ಕರಂದ್ಲಾಜೆ, ವಿಧಾನ […]