ಎಸ್.‌ಎಸ್.‌ಎಲ್.‌ಸಿ ಪರೀಕ್ಷೆ ಮೌಲ್ಯಮಾಪನ, ನಿಷೇಧಾಜ್ಞೆ ಜಾರಿ: ಜಿಲ್ಲಾಧಿಕಾರಿ ಜಿ. ಜಗದೀಶ್

ಉಡುಪಿ ಜುಲೈ 7: ಜುಲೈ 2020 ರ ಎಸ್.ಎಸ್.ಎಲ್.ಸಿ ಪರೀಕ್ಷೆಯ ಮೌಲ್ಯ ಮಾಪನ ಕಾರ್ಯವು, ಜುಲೈ 9 ರಿಂದ ಪ್ರಾರಂಭವಾಗಿ ಸುಮಾರು 10 ದಿನಗಳವರೆಗೆ ನಡೆಯಲಿದೆ. ಮೌಲ್ಯ ಮಾಪನ ಮುಗಿದು ಪ್ರಶ್ನೋತ್ತರ ಪತ್ರಿಕೆಗಳನ್ನು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಮಲ್ಲೇಶ್ವರಂ ಬೆಂಗಳೂರು ಇಲ್ಲಿಗೆ ಸಾಗಿಸುವವರೆಗೆ, ಜಿಲ್ಲೆಯ ಸಂಬಂಧಿಸಿದ ಮೌಲ್ಯ ಮಾಪನ ಕೇಂದ್ರಗಳಾದ, ಯು.ಕಮಲಾಬಾಯಿ ಪ್ರೌಢಶಾಲೆ, ಕಡಿಯಾಳಿ, ಉಡುಪಿ, ಆದಿ ಉಡುಪಿ ಪ್ರೌಢಶಾಲೆ- ಆದಿ ಉಡುಪಿ, ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು- ಉಡುಪಿ, ಸರ್ಕಾರಿ ಪ್ರೌಢಶಾಲೆ […]