ಮಹಿಳೆಯರ ಘನತೆಗೆ ಧಕ್ಕೆ ತಂದರೆ ಕಠಿಣ ಕ್ರಮ: ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ

ಬೆಂಗಳೂರು: ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಅವರು ಇತ್ತೀಚಿನ ಬೆಳವಣಿಗೆಗಳ ಕುರಿತು ಸ್ಪಷ್ಟನೆ ನೀಡಿದ್ದು, ಯಾರೇ ಆಗಿರಲಿ ಮಹಿಳೆಯರ ಘನತೆಗೆ ಧಕ್ಕೆ ತಂದರೆ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ಮಹಿಳಾ ಹೋರಾಟಗಾರರು ಮಹಿಳಾ ಆಯೋಗಕ್ಕೆ ದೂರು ಸಲ್ಲಿಸಿದ್ದು, ಅದರಲ್ಲಿ “ಧರ್ಮಸ್ಥಳದ ಸೌಜನ್ಯ, ವೇದವಲ್ಲಿ ಅವರನ್ನೆಲ್ಲಾ ಯಾರು ಕೊಂದ್ರು ಎಂಬ ಅಂಶವನ್ನು ಒಳಗೊಂಡ ಪತ್ರವನ್ನು ಪ್ರಗತಿಪರರು ನೀಡಿದ್ದಾರೆ ಎಂದು ಚೌಧರಿ ವಿವರಿಸಿದರು. ಈ ಕುರಿತು ಈಗಾಗಲೇ ಎಸ್‌ಐಟಿ ತನಿಖೆ […]