ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಎನ್ಐಎ ತನಿಖೆಗೆ ವರ್ಗಾವಣೆ: ಉಡುಪಿ ಯಶ್ಪಾಲ್ ಸುವರ್ಣ ಸ್ವಾಗತ

ಉಡುಪಿ: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಬರ್ಬರ ಹತ್ಯೆಯ ತನಿಖೆಯನ್ನು ಎನ್ ಐ ಎ ತನಿಖೆಗೆ ವರ್ಗಾಯಿಸಿದ ಕೇಂದ್ರ ಸರಕಾರದ ಗೃಹ ಇಲಾಖೆಯ ನಿರ್ಧಾರವನ್ನು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಸ್ವಾಗತಿಸಿದ್ದಾರೆ. ರಾಜ್ಯ ಗೃಹ ಇಲಾಖೆಯ ವೈಫಲ್ಯಕ್ಕೆ ಸಾಕ್ಷಿಯಾಗಿ ಮತಾಂಧ ಶಕ್ತಿಗಳು ಅಮಾನುಷವಾಗಿ ಬಜ್ಪೆ ಪೇಟೆಯಲ್ಲಿ ಸುಹಾಸ್ ಶೆಟ್ಟಿ ಹತ್ಯೆ ಮಾಡಿ ಕರಾವಳಿ ಜಿಲ್ಲೆಯ ಕಾನೂನು ಸುವ್ಯವಸ್ಥೆಗೇ ಸವಾಲು ಹಾಕಿದ ಘಟನೆಯ ಬಗ್ಗೆ ಹಿಂದೂ ಕಾರ್ಯಕರ್ತರು ಹಾಗೂ ಬಿಜೆಪಿ ಪಕ್ಷ ಈ ಪ್ರಕರಣವನ್ನು ಎನ್ ಐ ಎ […]