ಚಾಣಕ್ಯ ಏಜ್ಯುಕೇಶನ್ & ಕಲ್ಚರಲ್ ಅಕಾಡೆಮಿ ವತಿಯಿಂದ ಅಮ್ಮಂದಿರೊಂದಿಗೆ ಒಂದು ದಿನ ವಿನೂತನ ಕಾರ್ಯಕ್ರಮ

ಹೆಬ್ರಿ: ರಜಾ ದಿನಗಳಲ್ಲಿ ಮಕ್ಕಳು ಮನೆಯಲ್ಲಿ ಸುಮ್ಮನೆ ಕಾಲಹರಣ ಮಾಡುವ ಬದಲು ಬದುಕಿನ ಶಿಕ್ಷಣ ನೀಡುವ ಶಿಬಿರದಲ್ಲಿ ತೊಡಗಿಸಿಕೊಳ್ಳಬೇಕು. ಅದರಲ್ಲೂ ತಾಯಿ ಮಕ್ಕಳ ಬಂಧವನ್ನು ಬೆಸೆಯುವ ಈ ಕಾಯ೯ಕ್ರಮ ಮಾದರಿಯಾಗಿದೆ ಎಂದು ಹೆಬ್ರಿ ಬಂಟರ ಸೌಹಾಧ೯ ಸಹಕಾರಿ ಸಂಘದ ನಿರ್ದೇಶಕಿ ಶುಭವತಿ ವಾದಿರಾಜ್ ಶೆಟ್ಟಿ ಹೇಳಿದರು. ಅವರು ಹೆಬ್ರಿ ಸೂಪರ್ ಮಾಕೆ೯ಟ್ ಕಟ್ಟಡದ ಶಾರದಾ ನಂದ್ಯಪ್ಪ ಶೆಟ್ಟಿ ಸಭಾಭವನದಲ್ಲಿ ಚಾಣಕ್ಯ ಏಜ್ಯುಕೇಶನ್ &ಕಲ್ಚರಲ್ ಅಕಾಡೆಮಿ ಹೆಬ್ರಿ ಇವರ ನೇತೃತ್ವದಲ್ಲಿ ನಡೆದ ಬೇಸಗೆ ಶಿಬಿರದ ಅಂಗವಾಗಿ ‘ಅಮ್ಮಂದಿರೊಂದಿಗೆ ಒಂದು […]

ನೋರ್ತ್ ಶಾಲಾ ಹಳೇ ವಿದ್ಯಾರ್ಥಿ ಮತ್ತು ಶಾಲಾಭಿವೃದ್ಧಿ ಸಮಿತಿ ಬೇಸಗೆ ಶಿಬಿರ ಸಂಪನ್ನ

ಉಡುಪಿ: ನೋರ್ತ್ ಶಾಲಾ ಹಳೇ ವಿದ್ಯಾರ್ಥಿ ಮತ್ತು ಶಾಲಾಭಿವೃದ್ಧಿ ಸಮಿತಿಯ ವತಿಯಿಂದ ಎಂಟು ದಿನಗಳ‌ ಕಾಲ ನೋರ್ತ್ ಶಾಲೆಯಲ್ಲಿ ಆಯೋಜಿಸಿದ್ದ ಉಚಿತ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭವು ಇಂದು ರವಿವಾರ (ಎಪ್ರಿಲ್ 23 ರಂದು) ಶಾಲಾ ಆವರಣದಲ್ಲಿ ಆಯೋಜಿಸಲ್ಪಟ್ಟಿತು. ಕಳೆದ ವಾರ, ಎಪ್ರಿಲ್ 16 ರಂದು, ಉಡುಪಿಯ ಯುವ ಉದ್ಯಮಿ ಅಜಯ್ ಪಿ. ಶೆಟ್ಟಿ ಇವರು ಬೇಸಿಗೆ ಶಿಬಿರವನ್ನು ಉದ್ಘಾಟಿಸಿದ್ದರು. ಇಂದಿನ ಸಮಾರೋಪ ಸಮಾರಂಭ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಶ್ರೀಮತಿ ರಂಜಿತಾ ರಮಾನಾಥ್ ನಾಯಕ್, ಮುರಳಿ […]

ಬನ್ನಂಜೆ: ಏಪ್ರಿಲ್ 30 ರಿಂದ ಜಿಲ್ಲಾ ಬಾಲಭವನದಲ್ಲಿ ಬೇಸಿಗೆ ಶಿಬಿರ

ಬನ್ನಂಜೆ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಬೇಸಿಗೆ ಶಿಬಿರವು ನಗರದ ಬ್ರಹ್ಮಗಿರಿ ಜಿಲ್ಲಾ ಬಾಲಭವನದಲ್ಲಿ ಏಪ್ರಿಲ್ 30 ರಿಂದ 15 ದಿನಗಳ ಕಾಲ ನಡೆಯಲಿದ್ದು, ಆಸಕ್ತ ಮಕ್ಕಳಿಂದ ಅರ್ಜಿ ಆಹ್ವಾನಿಸಲಾಗಿದೆ. ಬೆಳಗ್ಗೆ 10 ರಿಂದ ಮಧ್ಯಾಹ್ನ 3.30 ರ ವರೆಗೆ ಶಿಬಿರವು ನಡೆಯಲಿದ್ದು, ಶಿಬಿರದಲ್ಲಿ ಸೃಜನಾತ್ಮಕ ಹಾಗೂ ಕ್ರಿಯಾತ್ಮಕ ಚಟುವಟಿಕೆಗಳಾದ ಚಿತ್ರಕಲೆ, ವಾಲ್ ಆರ್ಟ್, ಕರಕುಶಲ ಕಲೆ, ಪಿ.ಒ.ಪಿ ಹೂದಾನಿ, ಸಮೂಹ ನೃತ್ಯ, ಸಂಗೀತ, ಕರಾಟೆ, ಭಾಷಣ, ಕೌಶಲ್ಯ ತರಬೇತಿ ಹಾಗೂ […]

ಕಾಪು: ಗ್ರಾವಿಟಿ ಡ್ಯಾನ್ಸ್ ಸ್ಟೂಡಿಯೋ ಮಕ್ಕಳ ಬೇಸಿಗೆ ಶಿಬಿರಕ್ಕೆ ಚಾಲನೆ

ಕಾಪು: ಗ್ರಾವಿಟಿ ಡ್ಯಾನ್ಸ್ ಸ್ಟೂಡಿಯೋ ಕಾಪು ಇದರ ಆಶ್ರಯದಲ್ಲಿ ಕಾಪು ಪರಿಸರದ ಶಾಲಾ ವಿದ್ಯಾರ್ಥಿಗಳಿಗಾಗಿ ಮಕ್ಕಳ ಉಚಿತ ಬೇಸಿಗೆ ಶಿಬಿರವನ್ನು ಆಯೋಜಿಸಲಾಗಿದ್ದು ರಜಾ ಸಮಯದಲ್ಲಿ ಡ್ಯಾನ್ಸ್ , ಡ್ರಾಮಾ, ಆಟೋಟ ಸ್ಪರ್ಧೆಗಳಲ್ಲಿ ಮಕ್ಕಳನ್ನು ತೊಡಗಿಸಿಕೊಳ್ಳಲು ಶಿಬಿರಕ್ಕೆ ಚಾಲನೆ ನೀಡಲಾಯಿತು. ಶಿಬಿರವನ್ನು ಸ್ಟೂಡಿಯೋದ ಅಧ್ಯಕ್ಷ ಹಾಗೂ ಸಮಾಜ ಸೇವಕ ದಿವಾಕರ್ ಶೆಟ್ಟಿ ಉದ್ಘಾಟಿಸಿದರು. ಈ ಸಮಯದಲ್ಲಿ ಸ್ಟೂಡಿಯೋದ ಅಧ್ಯಕ್ಷ ರತ್ನಾಕರ್, ನಿರ್ದೇಶಕ ರೋಶನ್ ಕಾಪು, ತರಬೇತಿದಾರ ಸಚಿನ್, ಸದಸ್ಯರಾದ ಮೋಹನ್ ಕಾಪು, ಪ್ರತೀನ್ ಕಾಪು, ಕುಮಾರಿ ಮಾನ್ಯ, ಕೀರ್ತನ್ […]

ಹೆಬ್ರಿ: ಚಾಣಕ್ಯ ನಲಿಕಲಿ ವೈವಿಧ್ಯಮಯ ಬೇಸಗೆ ಶಿಬಿರಕ್ಕೆ ಚಾಲನೆ

ಹೆಬ್ರಿ: ಮೊಬೈಲ್ ಹಾಗೂ ಟಿವಿ ನೋಡುತ್ತಾ ರಜಾ ಸಮಯದಲ್ಲಿ ಕಾಲಹರಣ ಮಾಡುವ ಬದಲು, ಬದುಕು ಶಿಕ್ಷಣ ಹಾಗೂ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾದ ಇಂತಹ ವೈವಿಧ್ಯಮಯ ಬೇಸಗೆ ಶಿಬಿರದಲ್ಲಿ ಮಕ್ಕಳನ್ನು ಸೇರಿಸಿ ಎಂದು ಹೆಬ್ರಿ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಬಿ.ಕರುಣಾಕರ ಶೆಟ್ಟಿ ಹೇಳಿದರು. ಅವರು ಚಾಣಕ್ಯ ಎಜುಕೇಷನ್ ಮತ್ತು ಕಲ್ಚರಲ್ ಅಕಾಡೆಮಿ ಆಶ್ರಯದಲ್ಲಿ ಏ.26ರ ವರೆಗೆ ಹೆಬ್ರಿ ಎಸ್.ಆರ್.ಸ್ಕೂಲ್ ಬಳಿ ಇರುವ ಚಾಣಕ್ಯ ಟ್ಯುಟೋರಿಯಲ್ ಕಾಲೇಜಿನಲ್ಲಿ ನಡೆಯುತ್ತಿರುವ ಚಾಣಕ್ಯ ನಲಿಕಲಿ ವೈವಿಧ್ಯಮಯ ಬೇಸಗೆ ಶಿಬಿರವನ್ನು ಉದ್ಘಾಟಿಸಿ […]