ಮಂಗಳೂರು: ಸರ್ಕಾರಿ ಶಾಲಾ ಮಕ್ಕಳಿಗಾಗಿ ಚಾಮರ ಫೌಂಡೇಶನ್ ವತಿಯಿಂದ ಉಚಿತ ಬೇಸಿಗೆ ಶಿಬಿರ

ಮಂಗಳೂರು: ದಿ.ಯತೀಶ್ ವೈ ಶೆಟ್ಟಿ ನೆನಪಿನಲ್ಲಿ ಚಾಮರ ಫೌಂಡೇಶನ್(ರಿ) ನಡೆಸುವ ಆರು ದಿನಗಳ ಉಚಿತ ಬೇಸಿಗೆ ಶಿಬಿರ ಬೇಸಿಗೆಗೊಂದು ಚಾಮರ 2023 ಬೈಕಂಪಾಡಿಯ ಮೊಗವೀರ ಸಮುದಾಯ ಭವನದಲ್ಲಿ ಎಪ್ರಿಲ್ 11 ರಂದು ಆರಂಭಗೊಂಡಿತು. ಸರಳವಾಗಿ ನಡೆದ ಉದ್ಘಾಟನಾ ಕಾರ್ಯಕ್ರಮವನ್ನು ಶಿಬಿರದ ಮಕ್ಕಳೇ ದೀಪ ಬೆಳಗುವುದರ ಮೂಲಕ ಆರಂಭಿಸಿದರು. ಮಿಥುನ್ ಶ್ರಿಯಂ, ರಾಜೀವ ಕಾಂಚನ್, ಶಿರಿಶ್ ಕುಮಾರ್ ಹಾಗು ರಚನಾ ಉಪಸ್ಥಿತರಿದ್ದರು. ಸುಮಾರು 130 ವಿದ್ಯಾರ್ಥಿಗಳು ಈ ಬೇಸಿಗೆ ಶಿಬಿರದ ಭಾಗವಹಿಸಿದ್ದು, ಈ ಬೇಸಿಗೆ ಶಿಬಿರವನ್ನು ವಿಶೇಷವಾಗಿ ಸುತ್ತಮುತ್ತಲಿನ […]

ಏಪ್ರಿಲ್ 10 ರಿಂದ ಮೇ 10 ರವರೆಗೆ Kids Isle ಲಿಟಲ್ ಏಂಜೆಲ್ಸ್ ಸಮ್ಮರ್ ಕ್ಯಾಂಪ್

ಉಡುಪಿ: ಬ್ರಹ್ಮಗಿರಿಯಲ್ಲಿರುವ ಫಾರ್ಚೂನ್ ಕ್ಯಾಂಪಸ್ ನಲ್ಲಿ Kids Isle ವತಿಯಿಂದ ಏಪ್ರಿಲ್ 10 ರಿಂದ ಮೇ 10 ರವರೆಗೆ 14 ವರ್ಷದೊಳಗಿನ ಮಕ್ಕಳಿಗಾಗಿ ಸಮ್ಮರ್ ಕ್ಯಾಂಪ್-2023 ಅನ್ನು ಆಯೋಜಿಸಲಾಗಿದ್ದು, ವಿವಿಧ ಚಟುವಟಿಕೆಗಳಾದ ಸ್ವಿಮ್ಮಿಂಗ್, ಕರಾಟೆ, ಡ್ರಾಯಿಂಗ್, ಡ್ಯಾನ್ಸ್, ಸಿಂಗಿಂಗ್, ಇನ್ ಡೋರ್ ಗೇಮ್ಸ್ ಮತ್ತು ಔಟ್ ಡೋರ್ ಗೇಮ್ಸ್ ಗಳನ್ನು ಹಮ್ಮಿಕೊಳ್ಳಲಾಗುವುದು. ಪ್ರತಿ ನಿತ್ಯ ಮಧ್ಯಾಹ್ನದವರೆಗೆ ನುರಿತ ಶಿಕ್ಷಕ ವರ್ಗ ದವರಿಂದ ವಿವಿಧ ತರಗತಿಗಳು ನಡೆಯುತ್ತವೆ. ಮಧ್ಯಾಹ್ನದ ಬಳಿಕ ನಿತ್ಯವೂ ಪ್ರವಾಸಗಳನ್ನು ಏರ್ಪಡಿಸಲಾಗುತ್ತದೆ. ಆಹಾರ, ಸಸ್ಯಾಹಾರಿ ಭೋಜನ […]

ಮಕ್ಕಳ ಪ್ರತಿಭೆ ಅನಾವರಣಕ್ಕೆ ಬೇಸಿಗೆ ಶಿಬಿರ ಉತ್ತಮ ವೇದಿಕೆ: ಶರ್ಮಿಳಾ ಎಸ್

ಉಡುಪಿ: ಬೇಸಿಗೆ ಶಿಬಿರಗಳು ಮಕ್ಕಳ ಪ್ರತಿಭೆಯ ಅನಾವರಣಕ್ಕೆ ಉತ್ತಮ ವೇದಿಕೆಯಾಗಿದ್ದು, ಅನುಭವಿ ತರಬೇತುದಾರರಿಂದ ಉತ್ತಮ ತರಬೇತಿ ದೊರೆಯಲಿದೆ ಎಂದು ಉಡುಪಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಹಿರಿಯ ಸಿವಿಲ್ ನ್ಯಾಯಾಧೀಶೆ ಮತ್ತು ಸದಸ್ಯ ಕಾರ್ಯದರ್ಶಿ ಶರ್ಮಿಳಾ. ಎಸ್ ಹೇಳಿದರು. ಅವರು ಇಂದು ಬಾಲಭವನ ಸೊಸೈಟಿ ಬೆಂಗಳೂರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಬಾಲಭವನ ಉಡುಪಿ ಜಿಲ್ಲೆ ಇದರ ಸಹಯೋಗದಲ್ಲಿ ನಡೆದ ಬೇಸಿಗೆ ಶಿಬಿರದ ಉದ್ಘಾಟನೆ ನೆರವೇರಿಸಿ ಮಾತನಾಡಿದರು. ಬೇಸಿಗೆ ಶಿಬಿರವು ಮಕ್ಕಳ ಕಲಿಕಾ ಬೆಳವಣಿಗೆಗೆ […]

ರಂಗರಂಗು – ಮಕ್ಕಳ ಬೇಸಿಗೆ ಶಿಬಿರ

  ಉಡುಪಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬಾಲಭವನ ಸೊಸೈಟಿ ಹಾಗೂ ಸಮುದಾಯ ಸಾಂಸ್ಕೃತಿಕ ಸಂಘಟನೆ (ರಿ) ಕುಂದಾಪುರ ಇವರ ಸಂಯುಕ್ತ ಆಶ್ರಯದಲ್ಲಿ ರಂಗರಂಗು- ಮಕ್ಕಳ ಉಚಿತ ಬೇಸಿಗೆ ಶಿಬಿರವು ಮೇ 1 ರ ವರೆಗೆ ಕುಂದಾಪುರ ಬಾಲಭವನ ಸಭಾಭವನದಲ್ಲಿ ನಡೆಯಲಿದೆ. ಶಿಬಿರದಲ್ಲಿ 05 ರಿಂದ 16 ವರ್ಷದೊಳಗಿನ, ಸರ್ಕಾರಿ ಶಾಲೆಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಗಳು, ವಿಕಲಚೇತನರು, ಹೆಚ್.ಐ.ವಿ ಸೋಂಕು ಪೀಡಿತ ಮಕ್ಕಳು ಹಾಗೂ ಆರ್ಥಿಕವಾಗಿ ಹಿಂದುಳಿದ ಮಕ್ಕಳು ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ […]