ಸುರತ್ಕಲ್ ಹೊಸಬೆಟ್ಟುವಿನಲ್ಲಿ ಪಾದಚಾರಿಗೆ ದ್ವಿಚಕ್ರ ವಾಹನ ಢಿಕ್ಕಿ; ಮಹಿಳೆ ಮೃತ್ಯು.

ಸುರತ್ಕಲ್ : ರಾಷ್ಟ್ರೀಯ ಹೆದ್ದಾರಿ ದಾಟಲು ನಿಂತಿದ್ದ ಮಹಿಳೆಯೊಬ್ಬರಿಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ಆಕೆ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಮೃತಪಟ್ಟಿರುವ ಘಟನೆ ಮಂಗಳವಾರ ಹೊಸಬೆಟ್ಟು ನೀಲಗಿರೀಸ್ ಮುಂಭಾಗ ವರದಿಯಾಗಿದೆ. ಮೃತರನ್ನು ಹೊಸಬೆಟ್ಟು ರಿಜೇಂಟ್ ಪಾರ್ಕ್ ನವ ನಗರ ನಿವಾಸಿ ಉಷಾ (62) ಎಂದು ತಿಳಿದು ಬಂದಿದೆ. ಅಪಘಾತದಲ್ಲಿ ದ್ವಿಚಕ್ರ ಸವಾರ ರವಿಚಂದ್ರನ್ ಅವರಿಗೂ ಗಾಯಗಳಾಗಿದ್ದು, ಅವರನ್ನು ಮುಕ್ಕದ ಖಾಸಗಿ ಆಸ್ಪತ್ರೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಉಷಾ ಅವರು ಮಂಗಳವಾರ ಬೆಳಗ್ಗೆ 11:30ರ ಸುಮಾರಿಗೆ […]