ಮರಣೋತ್ತರ ಪರೀಕ್ಷೆ ಬಗ್ಗೆ ಸಂಶಯ: ನಟ ಸುಶಾಂತ್ ಸಿಂಗ್ ಗೆ ವಿಷಕೊಟ್ಟು ಕೊಲೆ ಮಾಡಿದ್ರಾ.?

ಮುಂಬೈ: ನಟ ಸುಶಾಂತ್ ಸಿಂಗ್ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಇದೀಗ ನಟನ ಮರಣೋತ್ತರ ಪರೀಕ್ಷೆಯ ಬಗ್ಗೆಯೂ ಸಾಕಷ್ಟು ಅನುಮಾನಗಳು ವ್ಯಕ್ಯವಾಗಿದೆ. ಸುಶಾಂತ್ ಸಿಂಗ್ ಕುತ್ತಿಗೆಯ ಹಗ್ಗದ ಗುರುತು ಬಗ್ಗೆ ಸಾಕಷ್ಟು ಸಂಶಯ ವ್ಯಕ್ತವಾಗಿದೆ. ಈ ನಿಟ್ಟಿನಲ್ಲಿ ದೆಹಲಿಯ ಏಮ್ಸ್ ಆಸ್ಪತ್ರೆಯ ಪ್ರಯೋಗಾಲಯದ ವೈದ್ಯ ಸುಧೀರ್ ಗುಪ್ತಾ ನೇತೃತ್ವದ ತಜ್ಞ ವೈದ್ಯರ ತಂಡವು ತನಿಖೆ ನಡೆಸುತ್ತಿದೆ. ಮರಣೋತ್ತರ ಪರೀಕ್ಷೆ ನಡೆಸಿದ ಮುಂಬೈನ ಕೂಪರ್ ಆಸ್ಪತ್ರೆಯ ವೈದ್ಯರ ತೀವ್ರ ವಿಚಾರಣೆ ನಡೆಸುತ್ತಿದೆ. ಮರಣೋತ್ತರ ಪರೀಕ್ಷೆಯಲ್ಲಿ ಕೂಪರ್ ಆಸ್ಪತ್ರೆಯ ವೈದ್ಯರು […]