ಲೈಂಗಿಕ ಹಿಂಸಾಚಾರದ ಪ್ರಕರಣಗಳಲ್ಲಿ ಸಮಗ್ರ ವೈದ್ಯಕೀಯ ಆರೈಕೆಗಾಗಿ ರಾಷ್ಟ್ರೀಯ ಮಟ್ಟದ ವಿಚಾರ ಸಂಕಿರಣ

ಮಣಿಪಾಲ: ಭಾರತ – ಡಾಕ್ಟರ್ಸ್ ವಿದೌಟ್ ಬಾರ್ಡರ್ಸ್, ಮೆಡೆಸಿನ್ಸ್ ಸಾನ್ಸ್ ಫ್ರಾಂಟಿಯರ್ಸ್, ವೈದ್ಯಕೀಯ ಮತ್ತು ನವೀನ ವಿಧಿವಿಜ್ಞಾನ ಕೇಂದ್ರ, ಕಸ್ತೂರ್ಬಾ ಮೆಡಿಕಲ್ ಕಾಲೇಜ್, ಮಣಿಪಾಲದ ಸಹಯೋಗದೊಂದಿಗೆ ಬೆಂಗಳೂರಿನ ವೈದೇಹಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಬೆಂಬಲದೊಂದಿಗೆ ಲೈಂಗಿಕ ಮತ್ತು ಲಿಂಗ ಆಧಾರಿತ ಹಿಂಸೆ ಕುರಿತು ಎರಡು ದಿನಗಳ ರಾಷ್ಟ್ರೀಯ ಮಟ್ಟದ ವೈದ್ಯಕೀಯ ವಿಚಾರ ಸಂಕಿರಣವನ್ನು ಡಿಸೆಂಬರ್ 10 ಮತ್ತು11 ರಂದು ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನಲ್ಲಿ ಆಯೋಜಿಸಲಾಗಿತ್ತು. ಈ ವಿಚಾರ ಸಂಕಿರಣವು ಭಾರತದಾದ್ಯಂತ ಲೈಂಗಿಕ ಶೋಷಣೆಯಲ್ಲಿ […]
ಡಿ. 3 ಮತ್ತು 4 ರಂದು ಸುವರ್ಣ ಉಡುಪಿಗೆ ರಜತ ಉಡುಪಿಯ ಪರಿಕಲ್ಪನೆ ಕುರಿತು ವಿಚಾರ ಸಂಕಿರಣ

ಉಡುಪಿ: ಉಡುಪಿ ಜಿಲ್ಲಾ ರಜತ ಮಹೋತ್ಸವದ ಅಂಗವಾಗಿ ಶೈಕ್ಷಣಿಕ, ಸಾಂಸ್ಕೃತಿಕ, ಆರ್ಥಿಕ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಉತ್ತಮ ಸಾಧನೆ ತೋರ್ಪಡಿಸಿರುವ ಜಿಲ್ಲೆಯು ರಚನೆಗೊಂಡು 25 ವರ್ಷಗಳ ಸಾರ್ಥಕತೆಯ ಸಾಧನೆಯನ್ನು ನೆನಪಿಸಿಕೊಂಡು ಮುಂದಿನ 25 ವರ್ಷಗಳಲ್ಲಿ ಸಾಧಿಸಬೇಕಾಗಿರುವ ಹೊಸ ಯೋಜನೆಗಳ ರೂಪುರೇಷೆಯನ್ನು ಕೈಗೊಂಡು ಕಾರ್ಯಗತಗೊಳಿಸಲು ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರ ಅಭಿಪ್ರಾಯದಂತೆ ಡಿಸೆಂಬರ್ 3 ಮತ್ತು 4 ರಂದು ಉಡುಪಿ ಜಿಲ್ಲೆಯಲ್ಲಿ ದಿಕ್ಸೂಚಿಯಾಗಿ ಸುವರ್ಣ ಉಡುಪಿಗೆ ರಜತ ಉಡುಪಿಯ ಪರಿಕಲ್ಪನೆ ಎಂಬ ಎರಡು ದಿನಗಳ ವಿಚಾರ ಸಂಕಿರಣವನ್ನು ಏರ್ಪಡಿಸಲಾಗಿದೆ. ಈ […]
ಮಣಿಪಾಲ: ಮಾಹೆಯ ಗಾಂಧಿಯನ್ ಸೆಂಟರಿನಲ್ಲಿ ವರ್ಲ್ಡ್ ಆಫ್ ವೈದೇಹಿ ವಿಚಾರ ಸಂಕಿರಣ ಉದ್ಘಾಟನೆ

ಮಣಿಪಾಲ: ಅಡುಗೆ ಮನೆಯಲ್ಲಿ ಮಹಿಳಾ ಲೋಕ, ಹಿತ್ತಲಿನಲ್ಲಿ ಹರಟೆ ಮತ್ತು ಅಂಗಳದಲ್ಲಿ ಜೀವನ ಎಂಬ ಮೂರು ಸ್ತರಗಳ ಬದುಕಿನ ‘ಧ್ವನಿ ರೂಪ’ವನ್ನು ವೈದೇಹಿ ನಮ್ಮ ಕೃತಿಗಳಲ್ಲಿ ಹಿಡಿದಿಟ್ಟಿದ್ದಾರೆ. ಓದಲು ಮತ್ತು ಬರೆಯಲು ಬಾರದವರ ಜಗತ್ತನ್ನು ವೈದೇಹಿ ಸೆರೆಹಿಡಿದಿರುವುದೇ ಅವರ ವಿಶೇಷತೆ ಎಂದು ಬಹುಶ್ರುತ ವಿದ್ವಾಂಸ ಪ್ರೊ.ಕೆ.ಪಿ.ರಾವ್ ಹೇಳಿದರು. ಅವರು ಮಾಹೆಯ ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಅಂಡ್ ಸೈನ್ಸಸ್ ಆಯೋಜಿಸಿದ್ದ “ವರ್ಲ್ಡ್ ಆಫ್ ವೈದೇಹಿ” ಎರಡು ದಿನಗಳ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದರು. ಪುರುಷ ಪ್ರಧಾನ […]