ತಲಕಾವೇರಿ ಗುಡ್ಡ ಕುಸಿತ ದುರಂತ: ಅರ್ಚಕ ನಾರಾಯಣ್ ಆಚಾರ್ಯ ಮಕ್ಕಳಿಗೆ ಪರಿಹಾರದ ಹಣ ಪಡೆಯಲು ಮತಾಂತರ ಅಡ್ಡಿ

ಮಡಿಕೇರಿ: ತಲಕಾವೇರಿ ಕ್ಷೇತ್ರದ ಪ್ರಧಾನ ಅರ್ಚಕ ನಾರಾಯಣ್ ಆಚಾರ್ಯ ಮಕ್ಕಳಿಬ್ಬರಿಗೆ ಇದೀಗ ಪರಿಹಾರದ ಹಣ ಪಡೆಯಲು ಮತಾಂತರ ಅಡ್ಡಿಯಾಗಿದ್ದು, ಪುತ್ರಿಯರಿಬ್ಬರೂ ಅನ್ಯಧರ್ಮಕ್ಕೆ ಮತಾಂತರ ಆಗಿರುವುದೇ ಈ ಸಮಸ್ಯೆ ಕಾರಣ. ಆಗಸ್ಟ್ 5 ರಂದು ಬ್ರಹ್ಮಗಿರಿ ಬೆಟ್ಟದ ಸಾಲಿನ ಗಜಗಿರಿ ಬೆಟ್ಟ ಕುಸಿದು ನಾರಾಯಣ ಆಚಾರ್ಯ, ಶಾಂತ ಆಚಾರ್ಯ, ಆನಂದ ತೀರ್ಥ ಸ್ವಾಮಿಜಿ, ರವಿ ಕಿರಣ್ ಮತ್ತು ಶ್ರೀನಿವಾಸ್ ಅವರು ಭೂ ಸಮಾಧಿಯಾಗಿದ್ದರು. ಈ ಪೈಕಿ ಶಾಂತ ಆಚಾರ್ಯ ಮತ್ತು ಶ್ರೀನಿವಾಸ್ ಭಟ್ ಅವರ ಮೃತ ದೇಹಗಳು ಪತ್ತೆ […]