ತಲ್ಲೂರು ಫ್ಯಾಮಿಲಿ ಟ್ರಸ್ಟ್ ವತಿಯಿಂದ ವಿಶೇಷ ಮಕ್ಕಳ ಶಾಲೆಯಲ್ಲಿ ಮಣಿಪಾಲ ಆರೋಗ್ಯ ಕಾರ್ಡ್ ವಿತರಣೆ

ಉಡುಪಿ: ತಲ್ಲೂರು ಫ್ಯಾಮಿಲಿ ಟ್ರಸ್ಟ್ ವತಿಯಿಂದ ನಡೆಸಲಾಗುತ್ತಿರುವ ಮಣಿಪಾಲ ಆರೋಗ್ಯ ಕಾರ್ಡ್ ನ ವಿತರಣಾ ಕಾರ್ಯಕ್ರಮವು ಡಿ.19 ರಂದು ನಾರಾಯಣ ವಿಶೇಷ ಮಕ್ಕಳ ಶಾಲೆಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮಣಿಪಾಲ ಆರೋಗ್ಯ ಕಾರ್ಡ್ ನ ಮಾರ್ಕೆಟಿಂಗ್ ಡಿಪಾರ್ಟ್ ಮೆಂಟ್ ನ ಸಿಬ್ಬಂದಿಗಳಾದ ಅನಿಲ್, ಮೋಹನ್ ಹಾಗೂ ಶ್ರೀ ಅಕ್ಷಯ್, ಮಣಿಪಾಲ್ ಆರೋಗ್ಯ ಕಾರ್ಡ್ ನ ಪ್ರತಿನಿಧಿ ರಕ್ಷಿತ್ ಕುಮಾರ್ ಶೆಟ್ಟಿ ಹಾಗೂ ತಲ್ಲೂರು ಫ್ಯಾಮಿಲಿ ಟ್ರಸ್ಟ್ ನ ಮ್ಯಾನೇಜಿಂಗ್ ಟ್ರಸ್ಟಿ ಸುರೇಶ್. ಟಿ ಉಪಸ್ಥಿತರಿದ್ದರು. ಮಾರ್ಕೆಟಿಂಗ್ ವಿಭಾಗದ ಮೋಹನ್ […]
ಮೂಡನಿಡಂಬೂರು ಹಾಗೂ ನಿಡಂಬೂರು ಯುವಕ ಮಂಡಲ ವತಿಯಿಂದ ಡಾ.ತಲ್ಲೂರು ಶಿವರಾಮ ಶೆಟ್ಟಿ ಅವರಿಗೆ ಸನ್ಮಾನ ಕಾರ್ಯಕ್ರಮ

ಉಡುಪಿ: ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಗೌರವ ಡಾಕ್ಡರೇಟ್ ಪುರಸ್ಕೃತರಾದ ಉಡುಪಿ ತಲ್ಲೂರು ಫ್ಯಾಮಿಲಿ ಟ್ರಸ್ಟಿನ ಪ್ರವರ್ತಕ ಹಾಗೂ ಕರ್ನಾಟಕ ಜಾನಪದ ಪರಿಷತ್ತಿನ ಉಡುಪಿ ಜಿಲ್ಲಾಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಅವರಿಗೆ ಕಡೆಕಾರಿನ ಮೂಡನಿಡಂಬೂರು ಯುವಕ ಮಂಡಲ ರಿ. ಹಾಗೂ ನಿಡಂಬೂರು ಯುವಕ ಮಂಡಲ ಟ್ರಸ್ಟ್ ಸಹಭಾಗಿತ್ವದಲ್ಲಿ ಅದ್ದೂರಿ ಸನ್ಮಾನ ಕಾರ್ಯಕ್ರಮ ಭಾನುವಾರ ಯುವಕ ಮಂಡಲದ ಕಚೇರಿ ಸಭಾಂಗಣದಲ್ಲಿ ನಡೆಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಡಾ.ತಲ್ಲೂರು ಶಿವರಾಮ ಶೆಟ್ಟಿ, ನಿಸ್ವಾರ್ಥ ಭಾವನೆಯಿಂದ ಮಾಡಿದ ಸೇವೆಯನ್ನು ಸಮಾಜ ಗುರುತಿಸಿರುವುದು ಸಂತೋಷ […]
ಜಾನಪದ ಉತ್ಸವ ಹಾಗೂ ಜಾನಪದ ಪ್ರಶಸ್ತಿ ಪ್ರದಾನ ಸಮಾರಂಭ

ಕುಂದಾಪುರ: ಕರ್ನಾಟಕ ಜಾನಪದ ಪರಿಷತ್ತು ಬೆಂಗಳೂರು, ಉಡುಪಿ ಜಿಲ್ಲೆ, ತಲ್ಲೂರು ಫ್ಯಾಮಿಲಿ ಟ್ರಸ್ಟ್ ಉಡುಪಿ, ಯಕ್ಷಗಾನ ಕಲಾಕೇಂದ್ರ ಹಂಗಾರಕಟ್ಟೆ-ಐರೋಡಿ ಸಂಯುಕ್ತವಾಗಿ ಆಯೋಜಿಸಿರುವ ಜಾನಪದ ಉತ್ಸವ-2022 ತಲ್ಲೂರು ಫ್ಯಾಮಿಲಿ ಟ್ರಸ್ಟ್ ಇವರ ಜಾನಪದ ಪ್ರಶಸ್ತಿ-2022 ಪ್ರಶಸ್ತಿ ಪ್ರದಾನ ಸಮಾರಂಭವು ಡಿ.18 ರಂದು ಗುಂಡ್ಮಿ-ಸಾಲಿಗ್ರಾಮ ಇಲ್ಲಿನ ಸದಾನಂದ ರಂಗ ಮಂಟಪದಲ್ಲಿ ಜರುಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ಜಾನಪದ ಪರಿಷತ್ತಿನ ಜಿಲ್ಲಾಧ್ಯಕ್ಷ ಹಾಗೂ ತಲ್ಲೂರು ಫ್ಯಾಮಿಲಿ ಟ್ರಸ್ಟ್ ನ ಸ್ಥಾಪಕ ಡಾ. ತಲ್ಲೂರು ಶಿವರಾಮ ಶೆಟ್ಟಿ ಇವರು ವಹಿಸಿದ್ದರು. ಕಂಬಳ ಸಮಿತಿ […]