ನಾಳೆಯ ತಿಂಡಿಗೆ ಏನು ಮಾಡುವುದು ಎಂಬ ಚಿಂತೆಯೇ? ಇಲ್ಲಿದೆ ಬ್ರೇಕ್ ಫಾಸ್ಟ್ ರೆಸಿಪಿ ಲಿಸ್ಟ್

ಪ್ರತಿದಿನ ಸಂಜೆಯಾಗ್ತಿದ್ದ ಹಾಗೆ ಮನೆಯ ಗೃಹಿಣಿಯರಿಗೆ ಮುಖ್ಯವಾಗಿ ಕಾಡುವ ಚಿಂತೆ ಏನಂದ್ರೆ ನಾಳೆ ಬೆಳಗ್ಗಿನ ತಿಂಡಿಗೇನು ಮಾಡೋದು? ಮನೆಯ ಎಲ್ಲರ ತಲೆತಿಂದರೂ ಈ ಪ್ರಶ್ನೆಗೆ ಸಮಾಧಾನವಾದ ಉತ್ತರ ಸಿಗದೇ ಕೊನೆಗೆ ಮನೆಯೊಡತಿ ಅವಳಿಗೆ ತೋಚಿದಾ, ಸುಲಭವೆನಿಸಿದ ತಿಂಡಿಯನ್ನೇ ಮಾಡೋದು ಅನ್ನೋ ಸೀಕ್ರೆಟ್ ಮನೆಮಂದಿಗೆಲ್ಲಾ ಗೊತ್ತು. ಅದರಲ್ಲೂ ಗಂಡ, ಮಕ್ಕಳು, ಮನೆಯ ಹಿರಿಯರು ಎಲ್ಲರಿಗೂ ಒಪ್ಪೋ ತಿಂಡಿ ಮಾಡೋದು ಸವಾಲೇ ಸರಿ. ಇನ್ನು ಬ್ಯಾಚುಲರ್ಸ್ ಅಥವಾ ಕೆಲಸಕ್ಕೆ ಹೋಗೋ ಮಹಿಳೆಯರಿಗಂತೂ ಆದಷ್ಟು ಬೇಗ ರೆಡಿಯಾಗುವಂತಹಾ ತಿಂಡಿ ಲಿಸ್ಟ್ ಸಿಕ್ಕಿದ್ರೆ […]

ರಾಜ್ಯಕ್ಕೆ ಗಾಯದ ಮೇಲೆ ಬರೆ: ತಮಿಳುನಾಡಿಗೆ 2.5 ಟಿಎಂಸಿ ನೀರು ಬಿಡುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ಸೂಚನೆ

ಬೆಂಗಳೂರು: ಒಂದೆಡೆ ಮಳೆ ಕೊರತೆ ಮತ್ತೊಂದೆಡೆ ಬರದಿಂದ ರಾಜ್ಯವು ಸಂಕಷ್ಟದಲ್ಲಿದ್ದು ಇದೀಗ ಗಾಯದ ಮೇಲೆ ಬರೆ ಎಂಬಂತೆ ತಮಿಳುನಾಡಿಗೆ ಫೆಬ್ರವರಿ ಮತ್ತು ಮಾರ್ಚ್ ತಿಂಗಳಿನಲ್ಲಿ ತಲಾ 2.5 ಟಿಎಂಸಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ಸೂಚನೆ ನೀಡಿದೆ. ದೆಹಲಿಯಲ್ಲಿ ಸೋಮವಾರ ಸಮಿತಿಯ ಸಭೆ ನಡೆದಿದ್ದು, 7.61 ಟಿಎಂಸಿ ಬಾಕಿ ಜೊತೆಗೆ ಫೆಬ್ರವರಿಯಿಂದ ಮೇ ತಿಂಗಳವರೆಗೆ ಪ್ರತಿ ತಿಂಗಳು 2.5 ಟಿಎಂಸಿ ನೀರು ಹರಿಸಲು ಕರ್ನಾಟಕಕ್ಕೆ ಸೂಚಿಸಬೇಕೆಂದು ತಮಿಳುನಾಡು ಸಭೆಯಲ್ಲಿ ಒತ್ತಾಯಿಸಿದೆ. ಇದಕ್ಕೆ ತೀವ್ರ ಆಕ್ಷೇಪ […]