ಕಾಶ್ಮೀರಿ ಪಂಡಿತರ ಉದ್ದೇಶಿತ ಹತ್ಯೆ: ಕೇಂದ್ರ ಗೃಹ ಸಚಿವ ಅಮಿತ್ ಶಾ ಮಹತ್ವದ ಸಭೆ

ಉಡುಪಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಉದ್ದೇಶಿತ ಸರಣಿ ಹತ್ಯೆಗಳ ನಡುವೆ, ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಕೇಂದ್ರಾಡಳಿತ ಪ್ರದೇಶದ ಭದ್ರತಾ ಪರಿಸ್ಥಿತಿಯನ್ನು ಪರಿಶೀಲಿಸಿದರು. ಜನರ ಸುರಕ್ಷತೆಯನ್ನು ಖಾತ್ರಿಪಡಿಸುತ್ತಾ, ಭದ್ರತೆ ಮತ್ತು ಸ್ಥಳೀಯ ಗುಪ್ತಚರವನ್ನು ಹೆಚ್ಚಿಸಲು ಅಧಿಕಾರಿಗಳಿಗೆ ಸೂಚಿಸಿದರು. ಕಾಶ್ಮೀರಿ ಪಂಡಿತರಲ್ಲಿ ಹೆಚ್ಚುತ್ತಿರುವ ಅಸಮಾಧಾನ ಮತ್ತು ಕಣಿವೆಯಿಂದ ಹೊರಕ್ಕೆ ವರ್ಗಾವಣೆ ಮಾಡಬೇಕೆಂಬ ಅವರ ಬೇಡಿಕೆಯ ಬಗ್ಗೆ ಸರ್ಕಾರವು ಚಿಂತಿತವಾಗಿದೆ. ಅವರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗುವುದು ಆದರೆ ಕಾಶ್ಮೀರ ಕಣಿವೆಯಿಂದ ಹೊರಕ್ಕೆ ಸ್ಥಳಾಂತರಿಸಲಾಗುವುದಿಲ್ಲ, ಇದರಿಂದ ಸರ್ಕಾರದ ಬಗ್ಗೆ […]
ಕಾಶ್ಮೀರಿ ಪಂಡಿತರ ಉದ್ದೇಶಿತ ಹತ್ಯೆಗೆ ಒಂದು ವರ್ಷದ ಹಿಂದೆಯೆ ರೂಪಿಸಲಾಗಿತ್ತು ಸಂಚು? ಗುಪ್ತಚರ ಮೂಲಗಳಿಂದ ಬಯಲಾಯ್ತು ಸತ್ಯ

ನವದೆಹಲಿ: ಭಾರತೀಯ ಗುಪ್ತಚರ ಸಂಸ್ಥೆಗಳ ಮೂಲಗಳ ಪ್ರಕಾರ ಕಾಶ್ಮೀರದಲ್ಲಿ ಪಂಡಿತರ ಉದ್ದೇಶಿತ ಹತ್ಯೆಗೆ ಕಳೆದ ವರ್ಷದ ಸೆಪ್ಟಂಬರ್ ನಲ್ಲಿ ಸಂಚು ರೂಪಿಸಲಾಗಿತ್ತು ಎನ್ನಲಾಗಿದೆ. ಪಾಕ್ ಆಕ್ರಮಿತ ಕಾಶ್ಮೀರದ ಮುಜ಼ಫ್ಫರಾಬಾದ್ ನಲ್ಲಿ ಕುಳಿತು ಈ ಹತ್ಯೆಗೆ ಉಗ್ರರು ಸಂಚು ರೂಪಿಸಿದ್ದರು ಎಂದು ತಿಳಿದುಬಂದಿದೆ. 21 ಸೆಪ್ಟಂಬರ್ 2021 ರಂದು ಮುಜ಼ಫ್ಫರಾಬಾದ್ ನಲ್ಲಿ ಪಾಕಿಸ್ಥಾನದ ಗುಪ್ತಚರ ಸಂಸ್ಥೆ ಐ ಎಸ್ ಐ ನ ಉನ್ನತ ಅಧಿಕಾರಿಗಳ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಪಿಒಕೆಯ ಭಯೋತ್ಪಾದಕ ಸಂಘಟನೆಗಳ ಜೊತೆಗೂಡಿ ಕಾಶ್ಮೀರ ಪಂಡಿತರ ಉದ್ದೇಶಿತ […]