ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುವ ಶಿಕ್ಷಕರಿಗೆ ಪ್ರಶಸ್ತಿ ಪದಾನ ಸಮಾರಂಭ

ಉಡುಪಿ: ಸೆ.4 ರಂದು ಮಧ್ಯಾಹ್ನ 2.30 ಕ್ಕೆ ರಜತಾದ್ರಿಯ ವಾಜಪೇಯಿ ಸಂಭಾಂಗಣದಲ್ಲಿ 2022-23 ನೇ ಸಾಲಿನ ಶಿಕ್ಷಕರ ದಿನಾಚರಣೆ ಮತ್ತು ಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ವಿಜೇತರಿಗೆ ಪ್ರಶಸ್ತಿ ಪ್ರದಾನ ಸಮಾರಂಭ ಜರುಗಲಿದೆ. ಒಟ್ಟು 17 ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುವ ವಲಯವಾರು ಪ್ರಶಸ್ತಿ ವಿಜೇತರು: ಕಿರಿಯ ಪ್ರಾಥಮಿಕ ವಿಭಾಗ ಶ್ರೀ ರಾಮ ಶೆಟ್ಟಿ, ಮು.ಶಿ ವಿದ್ಯಾಮಂದಿರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಹಾರಾಡಿ ಬ್ರಹ್ಮಾವರ ಶೀಮತಿ ಸುಜಾತಾ ಕೆ, ಸ.ಶಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಕೆಳಸುಂಕ, […]