ಫೆ. 1 ರಿಂದ 3ರ ವರೆಗೆ ತೇಜಸ್ವಿನಿ ಆಸ್ಪತ್ರೆಯಲ್ಲಿ ವಾಕ್ ಮತ್ತು ಶ್ರವಣ ದೋಷ ತಪಾಸಣಾ ಶಿಬಿರ

ಮಂಗಳೂರು: ತೇಜಸ್ವಿನಿ ಇನ್‌ಸ್ಟಿಟ್ಯೂಟ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್ ಹಾಗೂ ಸ್ಪೆರಾನ್ಝಾ ಸಹಯೋಗದೊಂದಿಗೆ ಉಚಿತ ವಾಕ್ ಮತ್ತು ಶ್ರವಣ ದೋಷ ತಪಾಸಣಾ ಶಿಬಿರ ಫೆಬ್ರವರಿ 1 ರಿಂದ 3ರ ವರೆಗೆ ಮಂಗಳೂರಿನ ಕದ್ರಿ ದೇವಸ್ಥಾನದ ಬಳಿಯಿರುವ ತೇಜಸ್ವಿನಿ ಆಸ್ಪತ್ರೆಯ ನೆಲಮಹಡಿಯಲ್ಲಿ ಬೆಳಗ್ಗೆ 9.30 ರಿಂದ ಸಂಜೆ 6 ರ ವರೆಗೆ ನಡೆಯಲಿದ್ದು, ವಾಕ್ ಮತ್ತು ಶ್ರವಣ ತೊಂದರೆ ಎದುರಿಸುತ್ತಿರುವ ವ್ಯಕ್ತಿಗಳು ಇದರ ಪ್ರಯೋಜನವನ್ನು ಪಡೆಯಲು ಸಂಸ್ಥೆಯ ಪ್ರಕಟಣೆ ತಿಳಿಸಿದೆ. ಶಿಬಿರದಲ್ಲಿ ಉಚಿತವಾಗಿ ಲಭಿಸುವ ಸೇವೆಗಳು: ಶ್ರವಣ ಸಮಸ್ಯೆಯುಳ್ಳವರಿಗೆ […]