ಡಿ.25 ರಂದು ಬಿದ್ಕಲ್ ಕಟ್ಟೆಯಲ್ಲಿ ಕುಲಾಲ ಕ್ರೀಡೋತ್ಸವ

ತೆಕ್ಕಟ್ಟೆ: ಕುಲಾಲ ಸಮಾಜ ಸುಧಾರಕ ಸಂಘ ಕುಂದಾಪುರ ಇವರ ಆಶ್ರಯದಲ್ಲಿ ಕರ್ನಾಟಕ ರಾಜ್ಯ ಕುಲಾಲ ಕುಂಬಾರ ಯುವ ವೇದಿಕೆ ಬೈಂದೂರು ಇವರ ಸಾರಥ್ಯದಲ್ಲಿ ಕುಂದಾಪುರ ಮತ್ತು ಬೈಂದೂರು ವಿಧಾನಸಭಾ ಕ್ಷೇತ್ರ ಕುಲಾಲ ಸಮಾಜ ಬಾಂಧವರಿಗಾಗಿ ಕುಲಾಲ ಕ್ರೀಡೋತ್ಸವ ಡಿ. 25 ರಂದು ಬಿದ್ಕಲ್ ಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಪ್ರೌಢಶಾಲಾ ವಿಭಾಗದ ಕ್ರೀಡಾಂಗಣದಲ್ಲಿ ನಡೆಯಲಿದೆ. ರಾಜ್ಯ ಕುಲಾಲ ಕುಂಬಾರರ ಮಹಾಸಂಘ ಬೆಂಗಳೂರು ಇದರ ಗೌರವಾಧ್ಯಕ್ಷ ಡಾ|ಎಂ. ವಿ ಕುಲಾಲ್ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ದೇವರಾಜ ಅರಸು […]