ಮೊದಲ ದಿನದ ಕಲೆಕ್ಷನ್​ : ಬಾಲಯ್ಯ ನಟನೆಯ ‘ಭಗವಂತ ಕೇಸರಿ’ಗೆ ಭರ್ಜರಿ ಗೆಲುವು

ತೆಲುಗು ಚಿತ್ರರಂಗದ ಖ್ಯಾತ ನಟ ನಂದಮೂರಿ ಬಾಲಕೃಷ್ಣ ಮುಖ್ಯಭೂಮಿಕೆಯ ‘ಭಗವಂತ ಕೇಸರಿ’ ಸಿನಿಮಾ ಗುರುವಾರ (ಅ.19) ತೆರೆ ಕಂಡಿದೆ. ಅನಿಲ್ ರವಿಪುಡಿ ಆಯಕ್ಷನ್​ ಕಟ್ ಹೇಳಿರುವ ಈ ಚಿತ್ರದಲ್ಲಿ ಬ್ಯೂಟಿ ಕಾಜಲ್ ಅಗರ್ವಾಲ್, ಗ್ಲ್ಯಾಮರ್ ಕ್ವೀನ್ ಶ್ರೀಲೀಲಾ ಜತೆಗೆ ಬಾಲಿವುಡ್ ನಟ ಅರ್ಜುನ್ ರಾಂಪಾಲ್ ಪ್ರಮುಖ ಪಾತ್ರದಲ್ಲಿದ್ದಾರೆ. ಸಿನಿಮಾ ಬಿಡುಗಡೆಗೂ ಮುನ್ನವೇ ಕಾಸ್ಟ್, ಟೈಟಲ್​, ಟೀಸರ್, ಟ್ರೇಲರ್, ಪೋಸ್ಟರ್ ಸಲುವಾಗಿ ಸದ್ದು ಮಾಡಿತ್ತು. ಇದೀಗ ರಿಲೀಸ್​ ಆದ ಮೊದಲ ದಿನವೇ ಭರ್ಜರಿ ಓಪನಿಂಗ್​ ಪಡೆದುಕೊಂಡಿದೆ. ಚಿತ್ರವು ವಿಶ್ವದಾದ್ಯಂತ […]