ಬ್ರಹ್ಮಾವರ: ಮಾಲೀಕರಿಲ್ಲದ ವೇಳೆ ಮನೆಗೆ ನುಗ್ಗಿ 1.50 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು

ಬ್ರಹ್ಮಾವರ: ತಾಲೂಕಿನ ಹೇರಾಡಿ ರಂಗನಕೆರೆಯಲ್ಲಿ ಮನೆಯೊಂದಕ್ಕೆ ನುಗ್ಗಿದ ಕಳ್ಳರು 1.50 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳನ್ನು ಕಳವು ಮಾಡಿರುವ ಘಟನೆ ವರದಿಯಾಗಿದೆ. ಆರ್.ಎಸ್ ಉದಯ್ ಕುಮಾರ್ ಎಂಬವರ ಮನೆಯಲ್ಲಿ ಕಳ್ಳತನ ನಡೆದಿದ್ದು, ಇವರು ಬೆಂಗಳೂರಿಗೆ ತೆರಳಿದ್ದ ಸಮಯದಲ್ಲಿ ಅವರ ಪತ್ನಿ ಮತ್ತು ಮಗ ಅವರ ಅಕ್ಕನ ಮನೆಗೆ ಹೋಗಿದ್ದರು. ಅಲ್ಲದೆ ಉದಯ್ ಅವರ ತಮ್ಮ ಕೂಡಾ ಮನೆಗೆ ಬೀಗ ಹಾಕಿ ಅವರ ಸೈಕಲ್ ಅಂಗಡಿಗೆ ಹೋಗಿದ್ದರು. ಅ.22 ರ ರಾತ್ರಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಳ್ಳರು […]

ಉಡುಪಿಯ ಪುತ್ತಿಗೆ ಮಠದಲ್ಲಿ 7 ಲಕ್ಷ ರೂ. ಮೌಲ್ಯದ ಚಿನ್ನದ ಗಿಂಡಿ ಕಳವು: ದೂರು ದಾಖಲು

ಉಡುಪಿ : ಇಲ್ಲಿನ ಪುತ್ತಿಗೆ ಮಠದಲ್ಲಿ 7 ಲಕ್ಷ ರೂ. ಮೌನ್ಯದ ಚಿನ್ನದ ಗಿಂಡಿ ಕಳವಾಗಿರುವ ಬಗ್ಗೆ ಉಡುಪಿ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ. ಪ್ರಕರಣದ ವಿವರ: ಜು.26 ರಂದು ಬೆಳಿಗ್ಗೆ ಮಠದಲ್ಲಿ ಪೂಜೆಯ ಸಂದರ್ಭದಲ್ಲಿ ಮಠದ 6 ವಿದ್ಯಾರ್ಥಿಗಳು ಮತ್ತು ಪುರೋಹಿತರು ಬಂದು ಹೋಗಿದ್ದು, ಪೂಜೆಯ ನಂತರ ಪೂಜಾ ಸಾಮಾಗ್ರಿಗಳನ್ನು ತೆಗೆದಿಡುವ ಸಂದರ್ಭದಲ್ಲಿ 7 ಲಕ್ಷ ರೂಪಾಯಿ ಮೌಲ್ಯದ 146 ಗ್ರಾಂ ತೂಕದ ಚಿನ್ನದ ಗಿಂಡಿ ಕಾಣೆಯಾಗಿದ್ದು ಗಮನಕ್ಕೆ ಬಂದಿದೆ. ಮಠದ ವ್ಯವಸ್ಥಾಪಕರಾದ ವಿಷ್ಣುಮೂರ್ತಿ ಅವರು […]