ಸದ್ಯದಲ್ಲೇ ರಂಗಭೂಮಿ ಚಟುವಟಿಕೆಗಳು ಆರಂಭ: ಕೋಡಿಯಾಲ್ ಬೈಲ್

ಮಂಗಳೂರು:ತುಳು ಸಾಹಿತ್ಯ ಅಕಾಡೆಮಿ, ಶ್ರೀ ಪ್ರಾಪ್ತಿ ತೆಲಿಕೆದ ಕಲಾವಿದೆರ್ ಕುಡ್ಲ ಮತ್ತು ತುಳುವ ಬೊಳ್ಳಿ ಪ್ರತಿಷ್ಠಾನ ನಮ್ಮ ಟಿವಿ ಸಹಕಾರದೊಂದಿಗೆ ಮಂಗಳೂರಿನ ತುಳುಭವನ ಆಯೋಜಿಸಿದ್ದ “ನಾಟಕ ಪರ್ಬ” ಮೂರನೇ ದಿನದ ಕಾರ್ಯಕ್ರಮಕ್ಕೆ ಶುಕ್ರವಾರ ಚಾಲನೆ ದೊರೆಯಿತು. ಕಾರ್ಯಕ್ರಮದಲ್ಲಿ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ದಯಾನಂದ ಕತ್ತಾಲ್ಸರ್, ಮುಂಬೈ ಕಲಾ ಜಗತ್ತಿನ ಪ್ರಸಿದ್ಧ ನಾಟಕಕಾರ ವಿಜಯ್ ಕುಮಾರ್ ಶೆಟ್ಟಿ ತೋನ್ಸೆ, ತುಳು ರಂಗಭೂಮಿ ಹಾಗೂ ಚಲನಚಿತ್ರದ ಖ್ಯಾತ ನಿರ್ದೇಶಕ, ರಂಗಕರ್ಮಿ ವಿಜಯ್ ಕುಮಾರ್ ಕೋಡಿಯಾಲ್ ಬೈಲ್, ಸಂಗೀತ ನಿರ್ದೇಶಕರಾದ […]