ಮಂಗಳೂರು ವಿವಿ ಮಟ್ಟದ ಪವರ್ಲಿಫ್ಟಿಂಗ್ ಚಾಂಪಿಯನ್ಷಿಪ್ ಸಮಾರೋಪ

ಉಡುಪಿ: ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ, ತೆಂಕನಿಡಿಯೂರು, ತೆಂಕನಿಡಿಯೂರು ಸ್ಪೋರ್ಟ್ಸ್ ಕ್ಲಬ್ ಹಾಗೂ ಲಯನ್ಸ್ ಕ್ಲಬ್ ಉಡುಪಿ ಅಮೃತ್, ಸಂಯುಕ್ತ ಆಶ್ರಯದಲ್ಲಿ ನಡೆಸಲಾದ ಮಂಗಳೂರು ವಿವಿ ಪುರುಷರ ಮತ್ತು ಮಹಿಳೆಯರ ಪವರ್ಲಿಫ್ಟಿಂಗ್ ಚಾಂಪಿಯನ್ಷಿಪ್ ಸಮಾರೋಪ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ನೆರವೇರಿಸಿದ ಮಾಜಿ ಶಾಸಕ ಕೆ.ರಘುಪತಿ ಭಟ್, ಸರಕಾರಿ ಸಂಸ್ಥೆಗಳಲ್ಲಿ ಇದೇ ರೀತಿಯಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ವಿವಿಧ ಕ್ರೀಡಾಕೂಟಗಳನ್ನು ಆಯೋಜಿಸಿದಲ್ಲಿ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಸಾಕಷ್ಟುಉತ್ತೇಜನ ನೀಡಿದಂತಾಗುತ್ತದೆ. ಈ ನಿಟ್ಟಿನಲ್ಲಿ ತೆಂಕನಿಡಿಯೂರು ಕಾಲೇಜಿನ […]