ಹುಲಿ ಉಗುರು ಸಹಿತ ಅರಣ್ಯ ಜೀವಿ ವಸ್ತುಗಳನ್ನು ಹಿಂದಿರುಗಿಸಲು ಕೊನೆಯ ಅವಕಾಶ ನೀಡಲು ಚಿಂತನೆ

ಬೆಂಗಳೂರು: ಹುಲಿ ಉಗುರು ಸಹಿತ ಅರಣ್ಯ ಜೀವಿ ವಸ್ತುಗಳನ್ನು ಹಿಂದಿರುಗಿಸಲು ಕೊನೆಯ ಅವಕಾಶ ನೀಡಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ. ಹುಲಿ ಉಗುರು ಸೇರಿದಂತೆ ಅರಣ್ಯ ಜೀವಿ ವಸ್ತುಗಳನ್ನು ಒಪ್ಪಿಸಿ ಮುಂಬರುವ ಆಪತ್ತು ತಪ್ಪಿಸಲು ಅವಕಾಶ ನೀಡಲು ಸರ್ಕಾರ ಮುಂದಾಗಿದೆ. ಅರಣ್ಯ ಇಲಾಖೆಗೆ ಒಪ್ಪಿಸುವ ಹಾಗೂ ಕಾನೂನಾತ್ಮಕ ವಿಷಯಗಳ ಬಗ್ಗೆ ಸಚಿವ ಈಶ್ವರ್ ಖಂಡ್ರೆ ಸಮಾಲೋಚನೆ ನಡೆಸಿದ್ದಾರೆ. ಜನರು ತಮ್ಮಲ್ಲಿರುವ ವನ್ಯಜೀವಿ ವಸ್ತುಗಳನ್ನು ಕರ್ನಾಟಕ ಅರಣ್ಯ ಇಲಾಖೆಗೆ ಒಪ್ಪಿಸುವಂತೆ ನಿಯಮ ಜಾರಿಗೆ ತರಲು ಚಿಂತಿಸಲಾಗುತ್ತಿದೆ. ಎಜಿ ಶಶಿಕಿರಣ್ […]