ಉಡುಪಿ: ವೆಂಕಟೇಶ್ವರ ಸ್ವೀಟ್ಸ್ ವತಿಯಿಂದ 13 ನೇ ವರ್ಷದ ಬೃಹತ್ ತಿರುಪತಿ ಪಾದಯಾತ್ರೆ

ಉಡುಪಿ: ವೆಂಕಟೇಶ್ವರ ಸ್ವೀಟ್ಸ್ ಮಾಲಕ ಪಿ. ಲಕ್ಷ್ಮೀನಾರಾಯಣ ರಾವ್ ಅವರ ಸಾರಥ್ಯದಲ್ಲಿ ಸತತ 13 ವರ್ಷಗಳಿಂದ ನಡೆದುಕೊಂಡು ಬಂದಿದ್ದು, ಈ ಬಾರಿ ಸಾಸ್ತಾನದಿಂದ ತಿರುಪತಿವರೆಗೆ ಪಾದಯಾತ್ರೆ ನಡೆಯುತ್ತಿದ್ದು, ಆಗಸ್ಟ್ 22 ರಿಂದ ಆರಂಭಗೊಂಡು 18 ದಿನಗಳವರೆಗೆ ಪಾದಯಾತ್ರೆ ನಡೆಯುವುದು. ಮೊದಲ ದಿನ ಹಿರಿಯಡಕ ನಾರಾಯಣಗುರು ಸಭಾಭವನದಲ್ಲಿ ತಂಗಿ, ಮುಂದೆ ಒಂದೊಂದು ದಿನ ಒಂದೊಂದು ಸ್ಥಳದಲ್ಲಿ ಉಳಿದು, ಹೊಸ್ಮಾರು, ಧರ್ಮಸ್ಥಳ, ಗುಂಡ್ಯ, ಸಕಲೇಶಪುರ, ಹಾಸನ, ಚೆನ್ನಾರಾಯಪಟ್ಟಣ, ಬೆಳ್ಳೂರು ಕ್ರಾಸ್, ಕುದೂರು, ಚಿಕ್ಕಬೆಲವಂಗಲ, ನಂದಿಗ್ರಾಮ, ಕೈವಾರ, ರಾಯಲ್ಪಡು ಶಾಲೆ, ಚಿಂತಪರ್ತಿ […]