ಜೆ.ಸಿ.ಐ ಮಣಿಪಾಲ ಹಿಲ್ ಸಿಟಿ ವತಿಯಿಂದ ಯುವ ಸಬಲೀಕರಣ ತರಬೇತಿ ಕಾರ್ಯಕ್ರಮ

ಮಣಿಪಾಲ: ಮಣಿಪಾಲದ ಡಾ. ಟಿ.ಎಂ.ಎ. ಪೈ ಪಾಲಿಟೆಕ್ನಿಕ್ ಕಾಲೇಜಿನ ವಿದ್ಯಾರ್ಥಿಗಳಿಗಾಗಿ ಜೆ.ಸಿ.ಐ ಮಣಿಪಾಲ ಹಿಲ್ ಸಿಟಿ ವತಿಯಿಂದ ‘ಯುವ ಸಬಲೀಕರಣ’ ತರಬೇತಿ ಕಾರ್ಯಕ್ರಮವನ್ನು ಆ.5 ರಂದು ಹಮ್ಮಿಕೊಳ್ಳಲಾಗಿತ್ತು. ಸಭೆಯ ಅಧ್ಯಕ್ಷತೆ ಜೇಸಿಐ ಮಣಿಪಾಲ ಹಿಲ್ ಸಿಟಿ ಅಧ್ಯಕ್ಷ ಜೇಸಿ ಜಯಂತ ತಲವಾರ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕಾಲೇಜಿನ ಪ್ರಾಂಶುಪಾಲ ಕಾಂತರಾಜ್ ಎ.ಎನ್., ಸಂಪನ್ಮೂಲ ವ್ಯಕ್ತಿಯಾಗಿ ಜೇ.ಸಿ.ಐ. ಸೆನೆಟರ್ ಸುಭಾಷ್ ಬಂಗೇರ, ಐಕಾನಿಕ್ ತರಬೇತುದಾರರು, ಜೇಸಿಐ ಭಾರತ, ಹಾಗೂ ಜೊತೆಗೆ ಕಾಲೇಜಿನ ಪ್ರಾಧ್ಯಾಪಕ ವೃಂದದವರು ಹಾಗೂ ಜೇ.ಸಿ.ಐ. ನ […]
ಮಣಿಪಾಲ: ಡಾ. ಟಿಎಂಎ ಪೈ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಪ್ರವೇಶಾತಿ ಆರಂಭ

ಮಣಿಪಾಲ: ಡಾ. ಟಿಎಂಎ ಪೈ ಪ್ರತಿಷ್ಠಾನದ ಅಂಗ ಸಂಸ್ಥೆಯಾದ ಡಾ. ಟಿಎಂಎ ಪೈ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಪ್ರವೇಶ ಆರಂಭಗೊಂಡಿದೆ. ಸಂಸ್ಥೆಯಲ್ಲಿ 3 ವರ್ಷದ (6 ಸೆಮಿಸ್ಟರ್) ಡಿಪ್ಲೋಮಾ ಎಂಜಿನಿಯರಿಂಗ್ ಪ್ರವೇಶಕ್ಕೆ ಕೆಲವು ಕೋರ್ಸ್ ಗಳಲ್ಲಿ ರಾಜ್ಯದ ಅಭ್ಯರ್ಥಿಗಳು ಹಾಗೂ ಪರಿಶಿಷ್ಟ ಜಾತಿ/ ಪಂಗಡದ ಅಭ್ಯರ್ಥಿಗಳಿಗೆ ಕಾಯ್ದಿರಿಸಿದ ಕೆಲವೇ ಸೀಟುಗಳು ಭರ್ತಿಯಾಗಲು ಬಾಕಿ ಇವೆ. ಆಸಕ್ತ ಅಭ್ಯರ್ಥಿಗಳು ಸಂಸ್ಥೆಯ ಕಚೇರಿಯನ್ನು ಸಂಪರ್ಕಿಸಬಹುದು. ಆಟೋಮೊಬೈಲ್ ಎಂಜಿನಿಯರಿಂಗ್, ಸಿವಿಲ್ ಎಂಜಿನಿಯರಿಂಗ್, ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯುನಿಕೇಶನ್ ಎಂಜಿನಿಯರಿಂಗ್, ಎಲೆಕ್ಟ್ರಿಕಲ್ ಅಂಡ್ ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್, […]
ಉನ್ನತಿ ಕೆರಿಯರ್ ಅಕಾಡೆಮಿ: ತರಬೇತಿ ಮುಗಿಸಿದ ವಿದ್ಯಾರ್ಥಿಗಳಿಗೆ ಕೆ ಎಸ್ ಡಿ ಸಿ ಕೋರ್ಸ್ ಸರ್ಟಿಫಿಕೇಟ್ ವಿತರಣೆ

ಉಡುಪಿ: ಕೌಶಲ್ಯಾಭಿವೃದ್ಧಿ ತರಬೇತಿಗಳಿಗೆ ಪ್ರಸಿದ್ದಿ ಪಡೆದಿರುವ ಹಾಗೂ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ (ಕೆ ಎಸ್ ಡಿ ಸಿ)ದ ತರಬೇತು ಪಾಲುದಾರ ಸಂಸ್ಥೆಯಾಗಿರುವ ಉಡುಪಿಯ ಉನ್ನತಿ ಕೆರಿಯರ್ ಅಕಾಡೆಮಿಯಲ್ಲಿ ಐಟಿ/ಐಟಿಇಎಸ್ ಕ್ಷೇತ್ರದ ಜೂನಿಯರ್ ಸಾಫ್ಟ್ ವೇರ್ ಡೆವಲಪರ್ ಕೋರ್ಸ್ ಮತ್ತು ಬಿ ಎಫ್ ಎಸ್ ಐ ಕ್ಷೇತ್ರದ ಸ್ಮಾಲ್ ಅಂಡ್ ಮೀಡಿಯಂ ಸ್ಕೇಲ್ ಎಂಟರ್ಪ್ರೈಸ್ ಆಫೀಸರ್ ಕೋರ್ಸ್ ಮುಗಿಸಿದ ವಿದ್ಯಾರ್ಥಿಗಳಿಗೆ ಮೇ 21 ಶನಿವಾರದಂದು ಸರ್ಟಿಫಿಕೇಟ್ ವಿತರಣೆ ಮಾಡಲಾಯಿತು. ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಡಾ.ಟಿಎಂಎ ಪೈ ಪಾಲಿಟೆಕ್ನಿಕ್ […]