ರಕ್ತದಾನಿಗಳಿಗೆ ಸನ್ಮಾನ ಕಾರ್ಯಕ್ರಮ

ಉಡುಪಿ: ರಕ್ತದಾನದಿಂದ ಪ್ರಾಣಾಪಾಯದಲ್ಲಿರುವ ಇನ್ನೊಬ್ಬರ ಜೀವ ಉಳಿಸಲು ಸಾಧ್ಯವಾಗುತ್ತದೆ ಎಂದು ಡಾ.ಟಿ.ಎಂ.ಎ ಪೈ ಪಾಲಿಟೆಕ್ನಿಕ್ನ ನಿರ್ದೇಶಕ ಟಿ. ರಂಗ ಪೈ ಹೇಳಿದರು. ಮಂಗಳವಾರ ನಗರದ ಮಣಿಪಾಲ ಎಂ.ಐ.ಟಿ ಕ್ಯಾಂಪಸ್ನ ಡಾ. ಟಿ.ಎಂ.ಎ ಪೈ ಪಾಲಿಟೆಕ್ನಿಕ್ ಸಭಾಂಗಣದಲ್ಲಿ, ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಹಾಗೂ ತಡೆಗಟ್ಟುವ ಘಟಕ, ಲಯನ್ಸ್ ಕ್ಲಬ್ ಉಡುಪಿ ಲಕ್ಷ್ಯ, ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ (ರಿ) ಉಡುಪಿ, ರಕ್ತನಿಧಿ ಕೇಂದ್ರ ಕೆ.ಎಂ.ಸಿ ಮಣಿಪಾಲ […]
ಡಾ.ಟಿ.ಎಂ.ಎ.ಪೈ ಆಸ್ಪತ್ರೆಯಲ್ಲಿ ಎರಡನೇ ಬುಧವಾರದಂದು ಖ್ಯಾತ ನರರೋಗ ತಜ್ಞ ಡಾ. ರೋಹಿತ್ ಪೈ ಸಮಾಲೋಚನೆಗೆ ಲಭ್ಯ

ಉಡುಪಿ: ಡಾ. ಟಿಎಂಎ ಪೈ ಆಸ್ಪತ್ರೆಯು ತನ್ನ ಗೌರವಾನ್ವಿತ ಆರೋಗ್ಯ ತಜ್ಞರ ತಂಡಕ್ಕೆ ಹೊಸ ತಜ್ಞರ ಸೇರ್ಪಡೆಯನ್ನು ಪ್ರಕಟಿಸಿದೆ. ನವೆಂಬರ್ 8 ರಿಂದ ಮಂಗಳೂರು ಕೆಎಂಸಿ ಆಸ್ಪತ್ರೆಯ ಖ್ಯಾತ ನರರೋಗ ತಜ್ಞ ಡಾ. ರೋಹಿತ್ ಪೈ ಅವರು ಉಡುಪಿಯ ಡಾ. ಟಿ.ಎಂ.ಎ.ಪೈ ಆಸ್ಪತ್ರೆಯಲ್ಲಿ ಸಮಾಲೋಚನೆಗಾಗಿ ಲಭ್ಯವಿರುತ್ತಾರೆ ಎಂದು ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಶಶಿಕಿರಣ್ ಉಮಾಕಾಂತ್ ಅವರು ತಿಳಿಸಿದ್ದಾರೆ. ಈ ವ್ಯವಸ್ಥೆಯು ಉಡುಪಿಯ ಸಮುದಾಯಕ್ಕೆ ಡಾ. ರೋಹಿತ್ ಅವರ ತಜ್ಞ ನರವಿಜ್ಞಾನದ ಆರೈಕೆ ಸೇವೆ ಪಡೆಯಲು ಅನುವು […]
ಆಧುನಿಕ ಮಣಿಪಾಲದ ವಾಸ್ತುಶಿಲ್ಪಿ ಟಿ.ಮೋಹನದಾಸ್ ಎಂ.ಪೈ ಇನ್ನಿಲ್ಲ

ಡಾ.ಟಿ.ಎಂ.ಎ. ಪೈ ಫೌಂಡೇಶನ್ ಅಧ್ಯಕ್ಷ ಮತ್ತು ಉದಯವಾಣಿ ಪತ್ರಿಕೆಯನ್ನು ನಡೆಸುತ್ತಿರುವ ಮಣಿಪಾಲ್ ಮೀಡಿಯಾ ನೆಟ್ವರ್ಕ್ನ ಸಂಸ್ಥಾಪಕ ಟಿ.ಮೋಹನದಾಸ್ ಎಂ.ಪೈ, ದೀರ್ಘಕಾಲದ ಅನಾರೋಗ್ಯದಿಂದ ಭಾನುವಾರ ಕೆಎಂಸಿ ಆಸ್ಪತ್ರೆಯಲ್ಲಿ ನಿಧನರಾದರು. 89 ವರ್ಷದ ಪೈ ಅವರು ತಮ್ಮ ಸಹೋದರರಾದ ಟಿ.ರಾಮದಾಸ್ ಪೈ, ಟಿ.ನಾರಾಯಣ ಪೈ, ಟಿ.ಅಶೋಕ್ ಪೈ ಮತ್ತು ಸಹೋದರಿಯರಾದ ಆರ್.ವಸಂತಿ, ಜಯಂತಿ ಪೈ, ಇಂದುಮತಿ ಪೈ ಮತ್ತು ಆಶಾ ಪೈ ಅವರನ್ನು ಅಗಲಿದ್ದಾರೆ. ಡಾ.ಟಿ.ಎಂ.ಎ. ಪೈ ಅವರ ಹಿರಿಯ ಪುತ್ರ , ಮೋಹನ್ದಾಸ್ ಪೈ ಅವರು ಆಧುನಿಕ ಮಣಿಪಾಲದ […]