ಜಿಲ್ಲೆಯ ಬೀಚ್ ಗಳಲ್ಲಿ ಜೀವ ರಕ್ಷಕರ ಹುದ್ದೆಗಾಗಿ ಅರ್ಜಿ ಆಹ್ವಾನ

ಉಡುಪಿ: ಜಿಲ್ಲೆಯ ವಿವಿಧ ಪ್ರಮುಖ ಕಡಲ ತೀರಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿದ್ದು, ಬೀಚ್‌ನಲ್ಲಿ ಯಾವುದೇ ರೀತಿಯ ಅವಘಡಗಳು ಸಂಭವಿಸಿದಲ್ಲಿ ಹಾಗೂ ಪ್ರವಾಸಿಗರ ಜೀವ ರಕ್ಷಣೆಗಾಗಿ ಜೀವರಕ್ಷಕರನ್ನು ನಿಯೋಜಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಜೀವರಕ್ಷಕ (ಲೈಫ್ ಗಾರ್ಡ್) ತರಬೇತಿ ಪಡೆದು, ಚಾಲ್ತಿಯಲ್ಲಿರುವ ಪ್ರಮಾಣ ಪತ್ರವನ್ನು ಹೊಂದಿರುವ ಜಿಲ್ಲೆಯ ಅಭ್ಯರ್ಥಿಗಳು ಸೂಕ್ತ ದಾಖಲಾತಿಗಳೊಂದಿಗೆ ಸಹಾಯಕ ನಿರ್ದೇಶಕರು, ಪ್ರವಾಸೋದ್ಯಮ ಇಲಾಖೆ, ಜಿಲ್ಲಾಧಿಕಾರಿಗಳ ಕಛೇರಿ ಸಂಕೀರ್ಣ, ಎ ಬ್ಲಾಕ್, ಎರಡನೇ ಮಹಡಿ, ಕೊಠಡಿ ಸಂಖ್ಯೆ: 303, ರಜತಾದ್ರಿ, ಮಣಿಪಾಲ, ಉಡುಪಿ […]

ಪ್ರವಾಸಿ ತಾಣಗಳಲ್ಲಿ ಮಾಹಿತಿ ನೀಡುವ ಕ್ಯೂ.ಆರ್ ಕೋಡ್ ಅಳವಡಿಕೆ

ಉಡುಪಿ: ಉಡುಪಿ ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳ ಬಗೆಗಿನ ಮಾಹಿತಿಯನ್ನು ಇನ್ನು ಮುಂದೆ ಕ್ಯೂ.ಆರ್ ಕೋಡ್ ಮೂಲಕ ಸ್ಕ್ಯಾನ್ ಮಾಡಿ ಪಡೆಯಬಹುದಾಗಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು. ಅವರು ಭಾನುವಾರ ಅಜ್ಜರಕಾಡು ಭುಜಂಗ ಪಾರ್ಕ್ ನಲ್ಲಿ ಪ್ರವಾಸೋದ್ಯಮ ಇಲಾಖೆಯ ವತಿಯಿಂದ ಕರಾವಳಿ ವಿಕಿಮೀಡಿಯಾ ಮತ್ತು ವಿಕಿ ಇ-ಲರ್ನಿಂಗ್ ಕೋರ್ಸ್ ಡಾ. ಜಿ.ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಇವರ ಸಹಯೋಗದೊಂದಿಗೆ ಜಿಲ್ಲೆಯ ಪ್ರೇಕ್ಷಣೀಯ ಸ್ಥಳಗಳಿಗೆ ಇಲಾಖೆಯ ಕ್ಯೂ ಆರ್ ಕೋಡ್ ಬೋರ್ಡ್ ಅಳವಡಿಸುವ ಕಾರ್ಯಕ್ರಮವನ್ನುದ್ಘಾಟಿಸಿ […]

ಕೊಲ್ಲೂರು: ಜನವರಿ 6 ರಿಂದ 8 ರ ಕರ್ನಾಟಕ ಹಕ್ಕಿ ಹಬ್ಬ

ಕೊಲ್ಲೂರು: ಕರ್ನಾಟಕ ಅರಣ್ಯ ಇಲಾಖೆ ಹಾಗೂ ಕರ್ನಾಟಕ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿಯ ಸಹಯೋಗದಲ್ಲಿ ಕರ್ನಾಟಕ ಹಕ್ಕಿ ಹಬ್ಬ ಕಾರ್ಯಕ್ರಮವು ಜನವರಿ 6 ರಿಂದ 8 ರ ವರೆಗೆ ಕೊಲ್ಲೂರಿನ ಹಲ್ಕಲ್‌ನಲ್ಲಿ ನಡೆಯಲಿದೆ. ಜ. 6 ರಂದು ಬೆಳಗ್ಗೆ 11 ಗಂಟೆಗೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಕಾರ್ಯಕ್ರಮ ಉದ್ಘಾಟಿಸಲಿದ್ದು, ಬೈಂದೂರು ಶಾಸಕ ಬಿ.ಎಂ ಸುಕುಮಾರ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಕೇಂದ್ರ ಕೃಷಿ ಮತ್ತು […]

ಜಿಲ್ಲೆಯ ಪ್ರವಾಸಿ ತಾಣಗಳ ಆಕರ್ಷಣೀಯ ವಿನೂತನ ಪ್ರಾತ್ಯಕ್ಷಿಕೆ ಸಲ್ಲಿಸಿ ಬಹುಮಾನ ಗೆಲ್ಲಿ

ಉಡುಪಿ: “ಕರ್ನಾಟಕ ಒಂದು ರಾಜ್ಯ ಹಲವು ಜಗತ್ತುಗಳು” ಎಂಬ ಘೋಷವಾಕ್ಯಕ್ಕೆ ಪೂರಕವಾಗುವಂತೆ ಜಿಲ್ಲೆಯಲ್ಲಿನ ಪ್ರವಾಸಿ ತಾಣಗಳ ಕುರಿತಂತೆ ನೈಸರ್ಗಿಕ, ಧಾರ್ಮಿಕ, ವನ್ಯಜೀವಿ, ಆಹಾರ ಪದ್ಧತಿ ಹಾಗೂ ಸ್ಥಳೀಯ ಕಲೆ ಮತ್ತು ಸಂಸ್ಕೃತಿ ಬಿಂಬಿಸುವ ವಿಭಿನ್ನ ಹಾಗೂ ವೈಶಿಷ್ಟ್ಯ ಪೂರ್ಣ ಸಮಗ್ರ ಮಾಹಿತಿಯನ್ನೊಳಗೊಂಡ ಆಕರ್ಷಣೀಯ ವಿನೂತನ ಪ್ರಾತ್ಯಕ್ಷಿಕೆಯನ್ನು ಸಿದ್ಧಪಡಿಸಿ ಸಹಾಯಕ ನಿರ್ದೇಶಕರ ಕಚೇರಿ, ಪ್ರವಾಸೋದ್ಯಮ ಇಲಾಖೆ ಕಚೇರಿಗೆ ಅಥವಾ ಇ-ಮೇಲ್ [email protected] ಗೆ ಡಿಸೆಂಬರ್ 15 ರ ಒಳಗೆ ಸಲ್ಲಿಸಬಹುದಾಗಿದೆ. ಆಕರ್ಷಕ ಒಂದು ಪ್ರಾತ್ಯಕ್ಷಿಕೆಯ ವಿಜೇತರಿಗೆ ಬಹುಮಾನ ನೀಡಲಾಗುವುದು. […]