ನೀವೂ ತಿರುಪತಿಗೆ ಹೋಗುವ ಪ್ಲಾನ್ ಮಾಡ್ತಿದೀರಾ? ಹಾಗಾದ್ರೆ ಈ ವಿಷಯ ತಿಳಿದಿರಲೇಬೇಕು- ದರ್ಶನದ ಅವಧಿ ಇಲ್ಲಿದೆ

ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಹೋಗೋದು ಭಗವದ್ಭಕ್ತರಿಗೆ ಪುಣ್ಯದ ಕೆಲಸ. ಜೀವಮಾನದಲ್ಲಿ ಒಮ್ಮೆಯಾದರೂ ತಿರುಪತಿ ತಿಮ್ಮಪ್ಪನ ದರ್ಶನ ಮಾಡುವ ಆಸೆ ಇರುತ್ತದೆ. ಅದರೊಂದಿಗೆ ಪ್ರತಿವರ್ಷವೂ ಇಲ್ಲಿಗೆ ಭೇಟಿ ನೀಡುವ ಭಕ್ತರೂ ಹಲವರಿರುತ್ತಾರೆ. ಇದೀಗ ಬೇಸಗೆ ರಜೆ ಪ್ರಾರಂಭವಾಗಿದೆ. ಹಾಗಾಗಿ ತಿರುಪತಿಗೆ ಹೋಗುವವರ ಸಂಖ್ಯೆಯೂ ದೊಡ್ಡದಿದೆ. ನೀವೂ ತಿರುಪತಿಗೆ ಹೋಗಲು ಪ್ಲಾನ್ ಮಾಡ್ತಿದೀರಾದ್ರೆ ಈ ವಿಷಯ ನಿಮ್ಮ ಗಮನದಲ್ಲಿರಲಿ ಏ.5 ಭಾನುವಾರ ಒಂದೇ ದಿನದಲ್ಲಿ 83,271 ಭಕ್ತರು ತಿಮ್ಮಪ್ಪನ ದರ್ಶನ ಮಾಡಿರುತ್ತಾರೆ. 25,018 ಜನರು ಕೆಲ ಸೇವೆಗಳಲ್ಲೂ ಭಾಗವಹಿಸಿದ್ರು. ಹೋದ […]
ರೈಲಿನಲ್ಲಿ ಸಹ ಪ್ರಯಾಣಿಕರ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಅಪರಿಚಿತ ವ್ಯಕ್ತಿ: 3 ಸಾವು, ಹಲವರಿಗೆ ಗಾಯ

ಕೋಝಿಕ್ಕೋಡ್: ಭಾನುವಾರ ರಾತ್ರಿ 9.50 ರ ಸುಮಾರಿಗೆ ಕೋಝಿಕ್ಕೋಡ್ ರೈಲು ನಿಲ್ದಾಣದಿಂದ (ಉತ್ತರ ಕೇರಳ) ರೈಲು ಹೊರಟ ನಂತರ ಅಲಪುಝಾ-ಕಣ್ಣೂರು ಎಕ್ಸ್ಪ್ರೆಸ್ನ ಡಿ-1 ಕೋಚ್ನೊಳಗೆ ಇಬ್ಬರು ಪ್ರಯಾಣಿಕರ ನಡುವೆ ವಾಗ್ವಾದದ ನಂತರ ಘಟನೆ ಸಂಭವಿಸಿದೆ. ಅಪರಿಚಿತ ವ್ಯಕ್ತಿಯೊಬ್ಬ ಸಹ ಪ್ರಯಾಣಿಕರ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆಯಲ್ಲಿ ಮೂವರು ಸಾವನ್ನಪ್ಪಿದ್ದು, ಅನೇಕರಿಗೆ ಸುಟ್ಟ ಗಾಯಗಳಾಗಿವೆ ಎಂದು ಕೇರಳ ಪೊಲೀಸರು ತಿಳಿಸಿದ್ದಾರೆ. ಎಳತ್ತೂರು ಮತ್ತು ಕೊಯಿಲಾಂಡಿ ರೈಲು ನಿಲ್ದಾಣಗಳ ನಡುವೆ ಈ ಘಟನೆ ನಡೆದಿದೆ ಎನ್ನಲಾಗಿದೆ. ರೈಲು […]